ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಅನ್ನೋ ಆರೋಪದ ಪ್ರಕರಣ ಅಧಿವೇಶನದ ದಿಕ್ಕನ್ನೇ ಬದಲಿಸಿತ್ತು. ಅಲ್ಲದೇ ಸಿ.ಟಿ ರವಿ ಯನ್ನ ಬಂಧನ ಮಾಡಲಾಗಿತ್ತು. ಇದೇ ಹಿನ್ನಲೆ ಸದ್ಯ ದೆಹಲಿಯಲ್ಲಿ ಅನೌಪಚಾರಿಕವಾಗಿ ಔತಣಕೂಟದೊಂದಿಗೆ ಸಭೆ ನಡೆಸಿದ್ದಾರೆ. ಅಲ್ಲದೇ ರಾಜ್ಯ ಬಿಜೆಪಿ ಸಂಸದರು ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ.
ಹೌದು...
ನವದೆಹಲಿ: ಶಿಸ್ತಿನ ಪಕ್ಷ ಅಂತಾನೇ ಕರೆಸಿಕೊಳ್ಳುವ ಭಾರತೀಯ ಜನತಾ ಪಕ್ಷ (BJP)ದಲ್ಲಿ ಯಾವುದೇ ನಾಯಕನಾಗಲಿ 75 ವರ್ಷ ತುಂಬಿದ ಕೂಡಲೇ ನಿವೃತ್ತಿ ಘೋಷಿಸಬೇಕು. ಇದು ಆರ್ಎಸ್ಎಸ್ (RSS)ನ ನಿಯಮ ಕೂಡ ಹೌದು. ಸಂಘದ ಈ ನಿಯಮದ ಅನುಸಾರವೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು (BS YEDEYURAPPA) 75 ವರ್ಷ ಪೂರ್ಣಗೊಂಡ ಕೂಡಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ...
Political News: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆ ಬಿಎಸ್ ವೈ ದೆಹಲಿ ತಲುಪಿದ್ದು, ಪುತ್ರ ಬಿವೈ ರಾಘವೇಂದ್ರ ನಿವಾಸಕ್ಕೆ ಆಗಮಿಸಿದ್ದಾರೆ.
ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು. ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ. ಅದಕ್ಕೂ ಮುನ್ನ...
Political News : ರಾಜಕೀಯದಲ್ಲಿ ಇದೀಗ ಮೈತ್ರಿ ಸದ್ದು ಕೇಳಿ ಬರುತ್ತಿದೆ. ಈ ಬಗ್ಗೆ ಮಾಜಿ ಸಿಎಂ ಬಿಎಸ್ ವೈ ಮಾತನಾಡಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿ ಎಸ್ ಯಡಿಯೂರಪ್ಪ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಬುಧವಾರ ದೆಹಲಿಗೆ ಹೋಗುತ್ತಿರುವೆನೆಂದು ಹೇಳಿದರು.
ಜೆಡಿಎಸ್ ಜೊತೆ ಮೈತ್ರಿಯ ಪ್ರಸ್ತಾಪ ಅವರೇ...
State News : ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗರಿಕೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ನಾಯಕರಾದ ಯಡಿಯೂರಪ್ಪ ಅವರು ಭಾಜನರಾಗಿದ್ದಾರೆ.
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ. ಜು.21ರಂದು ಸಂಜೆ 4ಕ್ಕೆ ಇರುವಕ್ಕಿಯಲ್ಲಿ...
Political news: ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗಿ ಬಜೆಟ್ ಸಹ ಮಂಡನೆಯಾಗಿದೆ ಆದರೆ ಇಲ್ಲಿಯವರೆಗೂ ವಿಪಕ್ಷ ನಾಯಕರ ಆಯ್ಕೆ ಆಗದಿರುವುದು ಕಾಂಗ್ರೆಸ್ ನವರ ಬಾಯಿಗೆ ತುತ್ತಾಗಿದ್ದಾರೆ. ಇನ್ನು ಈ ಬಗ್ಗೆ ವಿಪಕ್ಷ ನಾಯಕರ ಆಯ್ಕೆ ವಿಚಾರದಲ್ಲಿ ವಿಪಕ್ಷ ನಾಯಕರಿಗೆ ಯಾರನ್ನು ವಿಪಕ್ಷ ನಾಯಕನನ್ನಾಗಿ ಮಾಡಬೇಕೆಂಬ ಗೊಂದಲದಲ್ಲಿದ್ದಾರೆ.
ಆದರೆ ರಾಜಕೀಯ ವಲಯದಲ್ಲಿ ಇರುವರನ್ನು ಬಿಟ್ಟು ಹೊಸ ಶಾಸಕರಿಗೆ...
Poitical News:
ಈಗಾಗಲೇ ರಾಜ್ಯಾದ್ಯಂತ ವಿಪಕ್ಷನಾಯಕನ ಆಯ್ಕೆ ಮತ್ತು ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಕುರಿತಾಗಿ ಅನೇಕ ಚರ್ಚೆಗಳು ಶುರುವಾಗಿದ್ದು ಯಾರಾಗ್ತಾರೆ ಅನ್ನೋ ಕುತೂಹಲಗಳು ಶುರುವಾಗಿದೆ. ಇದೀಗ ಇದರ ಜೊತೆ ಬಿ.ಎಸ್.ವೈ ಹೊಸದೊಂದು ಸುಳಿವನ್ನು ಕೂಡಾ ನೀಡಿದ್ದಾರೆ. ಹೌದು ಇಂದು ಜುಲೈ 5 ರಂದು ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಬಿಎಸ್ ಯಡಿಯೂರಪ್ಪ ರಾಜ್ಯಾಧ್ಯಕ್ಷ ಮತ್ತು ವಿಪಕ್ಷನಾಯಕನ ಆಯ್ಕೆ...
ವರುಣಾ:
ಇನ್ನೇನು ಮೇ 10 ರಂದು ವಿಧಾನಸಭಾ ಚುನಾವಣಾ ನೆಡೆಯಲಿದ್ದೂ ಜೆಡಿಎಸ್ ಮತ್ತು ಕಾಂಗ್ರೆಸ್ ಈಗಾಗಲೆ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದ್ದಾರೆ. ಆದರೆ ಭಾರತೀಯ ಜನತಾ ಪಾರ್ಟಿ ಈವರೆಗೂ ಟಿಕೆಟ್ ನೀಡದೆ ಕಾದು ನೋಡುವ ತಂತ್ರಗಾರಿಕೆ ನಡೆಸಿದ್ದಾರೆ.
ಹಾಗೂ ಈ ಬಾರಿಯ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವು ಚುನಾವಣಾ ಕಾರಣದಿಂದಾಗಿ ರಾಷ್ಟ್ರಾದ್ಯಂತ ಚರ್ಚೆಯಾಗುತ್ತಿದೆ. ಏಕೆಂದರೆ ವಿರೋಧ ಪಕ್ಷದ...
political story:
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ...
political news:
ಮಂಡ್ಯ :
ರಾಜ್ಯ ರಾಜಕೀಯದಲ್ಲಿ ದಿನದಿಂದ ದಿನಕ್ಕೆ ಪಕ್ಷ ಬದಲಾವಣೆಯ ಪರ್ವ ಜೋರಾಗಿದೆ.ಹಲವಾರು ನಾಯಕರು ಕೋತಿಯ ತರ ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಜಂಪ್ ಮಾಡಿತಿದ್ದಾರೆ. ಈಗಾಗಲೆ ಹಲವು ನಾಯಕರು ಟಿಕೇಟ್ಗಾಗಿ ಪರದಾಡುತಿದ್ದಾರೆ. ಹೀಗಿರುವಾಗ ಮಂಡ್ಯದ ಗೌಡತಿ ಸುಮಲತಾ ಅಂಬರೀಶ್ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯದಲ್ಲಿ ಗೆಲುವನ್ನು ಸಾಧಿಸಿ ಇಷ್ಟು ದಿನ ಸಂಸದೆಯಾಗಿ ಸೇವೆಯನ್ನು ಸಲ್ಲಿಸಿದ್ದಾರೆ....
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...