Wednesday, April 16, 2025

#bjp #BSYadoyurappa

ಆರೋಪಿಗಳನ್ನ ಪತ್ತೆ ಹಚ್ಚಿದವರಿಗೆ ಲಕ್ಷ ಲಕ್ಷ ಬಹುಮಾನ..!

State news : ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್...

ವಿಜಯಸಂಕಲ್ಹ ಯಾತ್ರೆ ಉದ್ಘಾಟಿಸಲಿರುವ ನಡ್ಡಾ..!

state news : ವಿಜಯಪುರ : ನಾಳೆ ವಿಜಯಪುರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡಲಿದ್ದಾರೆ. ಮೊದಲು ದಿವಂಗತರಾದ ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನಯೋಗಶ್ರಾಮಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನೆಗಾಗಿ ಬೂತ್‌ಮಟ್ಟದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಜ.21 ರಂದು ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img