Saturday, March 28, 2026

#bjp #BSYadoyurappa

ಅಂಬೇಡ್ಕರ್ ಪುತ್ಥಳಿಗೆ ಹಾರ ಎಸೆದ ಡಿಕೆಶಿ; ಬಿಜೆಪಿ ಖಂಡನೆ!

Political News ಬೆಂಗಳೂರು(ಫೆ.9): ರಾಜಕೀಯ ರಂಗದಲ್ಲಿ ಒಂದಲ್ಲಾ ಒಂದು ಬದಲಾವಣೆ ಆಗುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳ ನಡುವೆ ಹಲವಾರು ರೀತಿಯಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡು ರಾಜ್ಯದಲ್ಲಿ ಸುತ್ತವರೆಯುತ್ತಿದೆ. ಇದೀಗ ಪ್ರಜಾಧ್ವನಿ ಯಾತ್ರೆಯ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿ. ಆರ್ ಅಂಬೇಡ್ಕರ್ ಅವರ ಪತ್ಥಳಿಗೆ ಹೂವಿನ...

ಭೂತದ ಬಾಯಿಯಲ್ಲಿ ಭಗವದ್ಗೀತೆ-ಬಿ.ಕೆ ಹರಿಪ್ರಸಾದ್

political story : ರಾಜ್ಯದಲ್ಲಿ ಕೆಲವು ದಿನಗಳಿಂದ  ಧರ್ಮ ದಂಗಲ್  ಹೆಚ್ಚಾಗುತ್ತಲೇ ಇದೆ. ಈ ನಡುವೆ ಪ್ರಧಾನಿ ಮೋದಿ ಮುಸ್ಲಿಂ ದ್ವೇಷ ಬೇಡ ಎಂಬ ಹೇಳಿಕೆಯನ್ನ ನೀಡಿದ್ದಾರೆ. ಇದೇ ಹೇಳಿಕೆಯನ್ನ ಇಟ್ಟುಕೊಂಡು ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ. ಮುಸ್ಲಿಂ ದ್ವೇಷ ಬೇಡ ಎಂಬುದು ಭೂತದ ಬಾಯಿಯಲ್ಲಿ ಭಗವದ್ಗೀತೆ ಬಂದಂತೆ ಎಂದು ಪ್ರಧಾನಿ ಮೋದಿ ಹೇಳಿಕೆಗೆ ಬಿ.ಕೆ.ಹರಿಪ್ರಸಾದ್ ಟಾಂಗ್...

ಆರೋಪಿಗಳನ್ನ ಪತ್ತೆ ಹಚ್ಚಿದವರಿಗೆ ಲಕ್ಷ ಲಕ್ಷ ಬಹುಮಾನ..!

State news : ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿರುವ ಮತ್ತಿಬ್ಬರು‌ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ದಳ ಮುಂದಾಗಿದ್ದು ಆರೋಪಿಗಳ ಕುರಿತು ಸುಳಿವು ನೀಡಿದವರಿಗೆ ಐದು ಲಕ್ಷ ರೂ. ಬಹುಮಾನ ನೀಡುವುದಾಗಿ ಘೋಷಿಸಿದೆ. ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕಾರಿ ಸಮಿತಿ ಸದಸ್ಯ ಬಂಟ್ವಾಳ ತಾಲೂಕಿನ ಕೊಡಾಜೆಯ ಮಹಮ್ಮದ್ ಶರೀಪ್...

ವಿಜಯಸಂಕಲ್ಹ ಯಾತ್ರೆ ಉದ್ಘಾಟಿಸಲಿರುವ ನಡ್ಡಾ..!

state news : ವಿಜಯಪುರ : ನಾಳೆ ವಿಜಯಪುರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ ನೀಡಲಿದ್ದಾರೆ. ಮೊದಲು ದಿವಂಗತರಾದ ಸಿದ್ದೇಶ್ವರ ಸ್ವಾಮೀಜಿಗಳ ಜ್ಞಾನಯೋಗಶ್ರಾಮಕ್ಕೆ ಭೇಟಿ ನೀಡಲಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನೆಗಾಗಿ ಬೂತ್‌ಮಟ್ಟದ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಜ.21 ರಂದು ನಾಗಠಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮನೆ ಮನೆಗೆ ಭೇಟಿ...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img