Monday, November 17, 2025

BJP candidates

ಚುನಾವಣೆಗೂ ಮುನ್ನ ಬಿಜೆಪಿಗೆ ಬಿಗ್​ಶಾಕ್- ಗುಡ್​ಬೈ ಹೇಳಿದ ಸಚಿವ- ಶಾಸಕ

ಹರಿಯಾಣ ವಿಧಾನಸಭಾ ಚುನಾವಣೆಗೆ ಇವತ್ತಿಗೆ ಸರಿಯಾಗಿ ಒಂದು ತಿಂಗಳು ಬಾಕಿ ಇದೆ. ಹರಿಯಾಣದ 90 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಅಕ್ಟೋಬರ್ 5ರಂದು ಮತದಾನ ನಡೆಯಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಬಿಜೆಪಿ 67 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದ್ರೆ, ಇದ್ರಲ್ಲಿ ಹಾಲಿ 9 ಶಾಸಕರಿಗೆ ಟಿಕೆಟ್ ನೀಡಿಲ್ಲ....

ಮತದಾರರಿಗಾಗಿ ತಂದಿದ್ದ ಸೀರೆಗಳನ್ನು ವಶಪಡಿಸಿಕೊಂಡ ಪೊಲೀಸರು

political news : ಚುನಾವಣೆಯಲ್ಲಿ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಹಲವಾರು ತಂತ್ರಗಳನ್ನು ಹೂಡುತಿದ್ದಾರೆ. ಹಣ ಹೆಂಡ ಸೀರೆ ಬ್ಯಾಗು ಹೀಗೆ ನಾನಾ ರೀತಿಯ ಉಡುಗೊರೆ ನೀಡುವ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನ ಪಡುತಿದ್ದಾರೆ. ಅದೇ ರೀತಿ ಮತದಾರರಿಗೆ ನೀಡಲು ತಂದಿರುವ ಉಡುಗೊರೆಗಳು ಈಗ ಪೊಲೀಸರ ಪಾಲಾಗಿವೆ. ಇಷ್ಟೆ ಅಲ್ಲದೆ ನಕಲಿ ಗುರುತಿನ ಚೀಟಿಗಳನ್ನು ತಯಾರಿಸುತ್ತಿರುವುದನ್ನು ಕಂಡು...

Tripuraದ ಬಿಜೆಪಿಯ ಇಬ್ಬರು ಶಾಸಕರು ರಾಜೀನಾಮೆ..!

ತ್ರಿಪುರದ ವಿಧಾನಸಭೆಯ ಬಿಜೆಪಿ ಅಭ್ಯರ್ಥಿಗಳಾದ (BJP candidates) ಸುದೀಪ್ ರಾಯ್ ಬರ್ಮನ್ (Sudeep Roy Burman) ಹಾಗೂ ಆಶಿಶ್ ಸಾಹಾ ರಾಜಿನಾಮೆ (Ashish Saha resigns) ನೀಡಿ ತಮ್ಮ ಪಕ್ಷದ ಸದಸ್ಯತ್ವವನ್ನು ತ್ಯಜಿಸಿರುವುದಾಗಿ ತಿಳಿಸಿದ್ದಾರೆ. ರಾಯ್ ಬರ್ಮನ್ ಮತ್ತು ಸಾಹಾ ಅವರು ಸ್ಪೀಕರ್ ರತನ್ ಚಕ್ರವರ್ತಿ (Speaker Ratan Chakraborty) ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ...
- Advertisement -spot_img

Latest News

ಏನೇನ್ ಕಿಸಿಯೋಕಾಗುತ್ತೆ ಕಿಸಿ ನಾಚಿಕೆಗೇಡಿನ ಪರಿಸ್ಥಿತಿ!: Nagathihalli Chandrashekhar Podcast

Sandalwood: ಸ್ಯಾಂಡಲ್‌ವುಡ್‌ ಪ್ರಸಿದ್ಧ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಜಾತಿಗಳ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=uU_G2AoJlsc ಚಂದ್ರಶೇಖರ್ ಅವರು ನಗರವನ್ನೂ ನೋಡಿದ್ದಾರೆ, ಹಳ್ಳಿಯನ್ನೂ ನೋಡಿದ್ದಾರೆ....
- Advertisement -spot_img