www.karnatakatv.net : ಹುಬ್ಬಳ್ಳಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಆದಿವಾಸಿಗಳ ಹಾಗೂ ದಲಿತರನ್ನು ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಇನ್ನಾದರೂ ಪ್ರಧಾನಮಂತ್ರಿಗಳು ಈ ಹಿಂದೆ ಹೇಳಿದಂತೆ ದಲಿತ ಹಾಗೂ ಆದಿವಾಸಿ ಮಹಿಳೆಯರ ಮಾನ ಕಾಪಾಡಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿಯ ಅಧ್ಯಕ್ಷರಾದ ಎಫ್. ಎಚ್.ಜಕ್ಕಪ್ಪನವರ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ...
Haveri News: ಹಾನಗಲ್ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆಯನ್ನು ಎಲ್ಲೆಂದರಲ್ಲಿ ಅಗೆದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಳೆದ ಎರಡು ದಿನಗಳಿಂದ ಇಲ್ಲಿ...