Wednesday, May 27, 2026

bjp coorg

ನೆರೆ ಪರಿಹಾರ ಹಣ ನುಗ್ಗಿದ ಆಧಿಕಾರಿಯ ಅಮಾನತು

ಮಡಿಕೇರಿ;  ನೆರೆ ಪರಿಹಾರದ ಹಣವನ್ನು ತನ್ನ ಖಾತೆ ವರ್ಗಾಯಿಕೊಂಡ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ. ಜನರಿಗೆ  ನೀಡಬೇಕಿದ 21 ಕೋಟಿ ಹಣವನ್ನು ತನ್ನ ಖಾತೆಗೆ ವರ್ಗಾ ಯಿಕೊಂಡಿರುದು ಬೆಳಕಿಗೆ ಬಂದಿದೆ . ಮಡಿಕೇರಿ ಜಿಲ್ಲಾ ಪಂಚಾಯತ್  ಇಇ  ಹಣ ವಂಚನೆ ಮಾಡಿದ ಕಾರಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ . ಈ ವಂಚನೆ ಪ್ರಕರಣದಲ್ಲಿ ಇನ್ನು ಹಲವರ ಕೈವಾಡ ಇದೇ ಎಂದು ತಿಳಿದು ಬಂದಿದೆ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img