Saturday, March 7, 2026

BJP Criticism

HDK ಉಲ್ಟಾ ರಾಜಕೀಯ, ಸಿದ್ದರಾಮಯ್ಯ ಗರ್ಜನೆ!

ಅಸಹಾಯಕ ಮುಖ್ಯಮಂತ್ರಿ ಎಂಬ ವಿಪಕ್ಷದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು. ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲ, ಸಿಎಂ ಅಸಹಾಯಕ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಒಮ್ಮೊಮ್ಮೆ ಅಸಹಾಯಕತೆ...

ರಾಹುಲ್ ಗಾಂಧಿಯಂತೆ ಜಾತಿಗಣತಿಗೆ ಸ್ಪಷ್ಟ ಗುರಿ ಇಲ್ಲಾ ಅಂತ ವ್ಯಂಗ್ಯವಾಡಿದ ಆರ್. ಅಶೋಕ್!

ಕರ್ನಾಟಕ ರಾಜ್ಯ ಸರ್ಕಾರದ ಜಾತಿ ಗಣತಿ ಮತ್ತು ಶಾಲಾ ರಜೆ ವಿಸ್ತರಣೆ ವಿಚಾರದಲ್ಲಿ ಬಿಜೆಪಿ, ವಿಶೇಷವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಕೂಡ ಸ್ಪಷ್ಟವಾದ ಗುರಿ, ನಿರ್ದಿಷ್ಟ ಉದ್ದೇಶ ಇಲ್ಲದ ರಾಹುಲ್ ಗಾಂಧಿಯಂತೆ ಅಂತ ವ್ಯಂಗ್ಯವಾಡಿದ್ದಾರೆ. ಈ ಪ್ರಕ್ರಿಯೆ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಮಾಡುತ್ತದೆ...

ಬಿಜೆಪಿ ಬಗ್ಗೆ ಕಾಂಗ್ರೆಸಿಗರಿಗೆ ಸಂತೋಷ್ ಲಾಡ್ ಸಂದೇಶ!

ಬಿಜೆಪಿಯನ್ನು ಏಕೆ ಸೋಲಿಸಬೇಕು ಎಂಬ ವಿಷಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಸಂಪೂರ್ಣ ಸ್ಪಷ್ಟತೆ ಇರಲಿ. ಈ ಕುರಿತಾಗಿ ಜನರ ಮುಂದೆ ಗಟ್ಟಿಯಾಗಿ ಮಾತನಾಡಬೇಕು. ಆಗ ಮಾತ್ರ ಮುಂಬರುವ ಚುನಾವಣೆಗಳಲ್ಲಿ ಗೆಲುವು ಸಾಧ್ಯ ಎಂದು ಕಾರ್ಮಿಕ ಖಾತೆ ಸಚಿವ ಸಂತೋಷ್ ಲಾಡ್ ಹೇಳಿದರು. ಬುಧವಾರ ಮಡಿಕೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭೆಯಲ್ಲಿ ಸಂತೋಷ್ ಲಾಡ್ ಮಾತನಾಡಿದರು. ದೇಶದ...
- Advertisement -spot_img

Latest News

ಸಿಎಂಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ ಬಿಸಿ: ರಾಜ್ಯ ಬಜೆಟ್ ಬಗ್ಗೆ ಹೆಚ್ಡಿಕೆ ವ್ಯಂಗ್ಯ

Political News: ಇಂದು ಸಿಎಂ ಸಿದ್ದರಾಮಯ್ಯನವರು ತಮ್ಮ 17ನೇ ಬಜೆಟ್ ಮಂಡನೆ ಮಾಡಿ, ದೇವರಾಜ್ ಅರಸು ಅವರ ದಾಖಲೆ ಮುರಿದಿದ್ದಾರೆ. ಈ ದಾಖಲೆ ಬಗ್ಗೆ ಕಾಂಗ್ರೆಸ್‌ನವರು...
- Advertisement -spot_img