Friday, August 7, 2026

BJP Defeat

ಸತೀಶ್ ಜಾರಕಿಹೊಳಿ ಸ್ಕೆಚ್ ಸಕ್ಸಸ್! ಉಮೇಶ್ ಮೇಟಿ ಗೆ ದಾಖಲೆ ಜಯ!

ಬಾಗಲಕೋಟೆ ರಣಕಣದಲ್ಲಿ ಕಾಂಗ್ರೆಸ್ ವಿಜಯಪತಾಕೆ ಹಾರಿಸಿದೆ. ಸಾಹುಕಾರ್ ಸತೀಶ್ ಜಾರಕಿಹೊಳಿ ಹಾಕಿದ್ದ ಸ್ಕೆಚ್ ವರ್ಕೌಟ್ ಆಗಿದೆ. ಮತಗಳಲ್ಲಿ ಉಮೇಶ್ ಮೇಟಿ ಅವರು ವೀರಣ್ಣ ಚರಂತಿಮಠ ಅವರನ್ನು ಧೂಳೀಪಟ ಮಾಡಿದ್ದಾರೆ. ಮತ ಎಣಿಕೆ ಸಮಯದಲ್ಲಿ ಕೇಂದ್ರದ ಹೊರಭಾಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ರು. ಉಮೇಶ್ ಮೇಟಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದ್ರು. ಬಾಗಲಕೋಟೆ ಉಪಚುನಾವಣೆ ಫಲಿತಾಂಶ...

ಬಾಗಲಕೋಟೆ ಹಿನ್ನೆಡೆ ಒಪ್ಪಿಕೊಳ್ತೇವೆ : ಬಿ ವೈ ವಿಜಯೇಂದ್ರ!

ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಉಮೇಶ್​ ಮೇಟಿ ಭರ್ಜರಿ ಗೆಲುವು ಸಾಧಿಸಿದ್ದು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋತಿದ್ದಾರೆ. ಈ ವಿಚಾರಕ್ಕೆ ಸಂಭಂಧಪಟ್ಟಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಿ.ವೈ.ವಿಜಯೇಂದ್ರ , ಬಾಗಲಕೋಟೆಯಲ್ಲಿ ಆಗಿರುವ ಹಿನ್ನಡೆಯನ್ನು ಒಪ್ಪಿಕೊಳ್ಳುತ್ತೇವೆ. ಮತದಾರರು ಕೈಹಿಡಿಯುವ ವಿಶ್ವಾಸವಿತ್ತು. ಉಪಚುನಾವಣೆಯಲ್ಲಿ ಆದ ಹಿನ್ನಡೆ...

ಬಾಗಲಕೋಟೆಯಲ್ಲಿ ಬಿಜೆಪಿ ಎಡವಿದ್ದೆಲ್ಲಿ ? ಮೇಟಿಗೆ ಅನುಕಂಪ ವರ್ಕ್‌ಔಟ್‌ ಆಯ್ತಾ !

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರು ಬಿಜೆಪಿಯ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಭರ್ಜರಿ ಜಯ ಸಾಧಿಸಿದ್ದಾರೆ. ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ, ಉಮೇಶ್ ಮೇಟಿ ಆರಂಭದಿಂದಲೇ ಮುನ್ನಡೆ ಕಾಯ್ದುಕೊಂಡು ಅಂತಿಮವಾಗಿ 22,332 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​​​ ಅಭ್ಯರ್ಥಿ ಉಮೇಶ್​...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img