Tuesday, January 20, 2026

BJP Dharam Yatra

BJP ಧರ್ಮಸ್ಥಳ ಚಲೋಗೆ ಸಿದ್ದು ಕೌಂಟರ್ ಅಟ್ಯಾಕ್!

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳ ಬಗ್ಗೆ NIA ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂತಹ ತನಿಖೆಗೆ ಒತ್ತಾಯಿಸಲು 'ಧರ್ಮಸ್ಥಳ ಚಲೋ' ರ್ಯಾಲಿಯನ್ನು ನಡೆಸುವುದಾಗಿಯೂ ಬಿಜೆಪಿ ಘೋಷಿಸಿದೆ. ಈಗ NIA ತನಿಖೆಗೆ ಒತ್ತಾಯಿಸಿ ಬಿಜೆಪಿ ಪಕ್ಷವು ಸೆಪ್ಟೆಂಬರ್ 1ರಂದು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...
- Advertisement -spot_img

Latest News

ಹುಟ್ಟೂರಿಗೆ ಆಗಮಿಸಿದ ಗಿಲ್ಲಿಗೆ ಭರ್ಜರಿ ಸ್ವಾಗತ: 2 ಕ್ರೇನ್ ಮೂಲಕ ಹೂವಿನ ಹಾರ ಹಾಕಿದ ಅಭಿಮಾನಿಗಳು

Mandya: ಸದ್ಯ ರಾಜ್ಯದಲ್ಲಿ ಬಿಗ್‌ಬಾಸ್ ವಿನ್ನರ್ ಗಿಲ್ಲಿಯದ್ದೇ ಮಾತು. ತನ್ನ ಪಂಚಿಂಗ್ ಡೈಲಾಗ್‌ನಿಂದಲೇ ಜನರ ಮನಸ್ಸು ಗೆದ್ದಿದ್ದ ಗಿಲ್ಲಿ, ಅಂತೂ ಇಂತೂ ಬಿಗ್‌ಬಾಸ್ ಗೆದ್ದೇ ಬಿಟ್ಟಿದ್ದಾರೆ. ಇದೀಗ...
- Advertisement -spot_img