Wednesday, August 5, 2026

BJP Dharam Yatra

BJP ಧರ್ಮಸ್ಥಳ ಚಲೋಗೆ ಸಿದ್ದು ಕೌಂಟರ್ ಅಟ್ಯಾಕ್!

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಸಾಮೂಹಿಕ ಅಂತ್ಯಕ್ರಿಯೆಗಳ ಆರೋಪಗಳ ಬಗ್ಗೆ NIA ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ. ಅಂತಹ ತನಿಖೆಗೆ ಒತ್ತಾಯಿಸಲು 'ಧರ್ಮಸ್ಥಳ ಚಲೋ' ರ್ಯಾಲಿಯನ್ನು ನಡೆಸುವುದಾಗಿಯೂ ಬಿಜೆಪಿ ಘೋಷಿಸಿದೆ. ಈಗ NIA ತನಿಖೆಗೆ ಒತ್ತಾಯಿಸಿ ಬಿಜೆಪಿ ಪಕ್ಷವು ಸೆಪ್ಟೆಂಬರ್ 1ರಂದು ಧರ್ಮಸ್ಥಳಕ್ಕೆ ಧರ್ಮಯಾತ್ರೆ ಕೈಗೊಂಡಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img