Tuesday, April 7, 2026

#bjp disoppointed

ಕಾಂಗೆಸ್ ಗೆ ಮುಖಭಂಗ ಗೆದ್ದು ಬೀಗಿದ JDS

ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...

Pradeep Shetter: ಬಿಜೆಪಿ ಬಗ್ಗೆ ಅಸಮಾಧಾನವಿಲ್ಲ, ಪಕ್ಷದ ನಿರ್ಧಾರದ ಬಗ್ಗೆ ದೊಡ್ಡವರು ಹೇಳ್ತಾರೆ; ಪ್ರದೀಪ್ ಶೆಟ್ಟರ್..!

ಹುಬ್ಬಳ್ಳಿ: ಕಳೆದ ವರ್ಷದಂತೆ ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಯಾಗಿದೆ. ವಿಜೃಂಭಣೆಯಿಂದ ಗಣೇಶ ಮೆರವಣಿಗೆ ಮಾಡಿದ್ದೇವೆ. ಈದ್ಗಾ ಗಣೇಶೋತ್ಸವ ಹೋರಾಟದಲ್ಲಿ ಭಾಗಿಯಾಗದಿರುವುದಕ್ಕೆ ಕಾರಣ ಕಾನ್ಫರೆನ್ಸ್ ಇದ್ದಿದ್ದರಿಂದ ನಾನು ಬೇರೆ ಊರಿಗೆ ಹೋಗಿದ್ದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ದರ್ಶನ ಪಡೆದ ಬಳಿಕ ಮಾಧ್ಯಮದ ಜೊತೆಗೆ...
- Advertisement -spot_img

Latest News

ವೃಂದಾವನಕ್ಕೆ ಹೋಗಿ ಕೃಷ್ಣ ಭಕ್ತಿಯಲ್ಲಿ ಲೀನವಾಗೋದಕ್ಕೂ ಮುನ್ನ ಇದನ್ನು ಓದಿ.. ಶಾಕ್ ಆಗೋದು ಗ್ಯಾರಂಟಿ

Uttara Pradesh: ಉತ್ತರಪ್ರದೇಶದ ಮಥುರಾದಲ್ಲಿ ವೃಂದಾವನ ದೇವಸ್ಥಾನವಿದೆ. ದೇಶದ ಪ್ರಸಿದ್ಧ ದೇವಸ್ಥಾನಗಳಲ್ಲಿ ವೃಂದಾವನ ಕೂಡ 1. ಇಲ್ಲಿ ಶ್ರೀ ಕೃಷ್ಣನನ್ನು ಪೂಜಿಸಲಾಗುತ್ತದೆ. ಈ ಸ್ಥಳದಲ್ಲೇ ಕೃಷ್ಣ...
- Advertisement -spot_img