Wednesday, July 22, 2026

#bjp disoppointed

ಕಾಂಗೆಸ್ ಗೆ ಮುಖಭಂಗ ಗೆದ್ದು ಬೀಗಿದ JDS

ನಾಗಮಂಗಲ ತಾಲ್ಲೂಕಿನ ಲಾಳನಕೆರೆ ಗ್ರಾಮ ಪಂಚಾಯಿತಿಯಲ್ಲಿ, ಬಹುಮತವಿದ್ದರೂ ಸದಸ್ಯರು ನಿಗದಿತ ಸಮಯಕ್ಕೆ ನಾಮಪತ್ರ ಸಲ್ಲಿಸದ ಕಾರಣ, ಕಾಂಗ್ರೆಸ್ ಬೆಂಬಲಿತರು ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದಾರೆ. ಮಂಜೇಶ್ ಚನ್ನಾಪುರ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಕಳೆದ ಜುಲೈ 10ರಂದು ಚುನಾವಣೆ ನಿಗದಿಯಾಗಿತ್ತು. ಪಂಚಾಯಿತಿಯಲ್ಲಿ 13 ಸದಸ್ಯರ ಪೈಕಿ, 11 ಕಾಂಗ್ರೆಸ್ ಬೆಂಬಲಿತ ಮತ್ತು ಇಬ್ಬರು ಜೆಡಿಎಸ್...

Pradeep Shetter: ಬಿಜೆಪಿ ಬಗ್ಗೆ ಅಸಮಾಧಾನವಿಲ್ಲ, ಪಕ್ಷದ ನಿರ್ಧಾರದ ಬಗ್ಗೆ ದೊಡ್ಡವರು ಹೇಳ್ತಾರೆ; ಪ್ರದೀಪ್ ಶೆಟ್ಟರ್..!

ಹುಬ್ಬಳ್ಳಿ: ಕಳೆದ ವರ್ಷದಂತೆ ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಯಾಗಿದೆ. ವಿಜೃಂಭಣೆಯಿಂದ ಗಣೇಶ ಮೆರವಣಿಗೆ ಮಾಡಿದ್ದೇವೆ. ಈದ್ಗಾ ಗಣೇಶೋತ್ಸವ ಹೋರಾಟದಲ್ಲಿ ಭಾಗಿಯಾಗದಿರುವುದಕ್ಕೆ ಕಾರಣ ಕಾನ್ಫರೆನ್ಸ್ ಇದ್ದಿದ್ದರಿಂದ ನಾನು ಬೇರೆ ಊರಿಗೆ ಹೋಗಿದ್ದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ದರ್ಶನ ಪಡೆದ ಬಳಿಕ ಮಾಧ್ಯಮದ ಜೊತೆಗೆ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img