Sunday, September 20, 2026

BJP DS Arun

ಪಾಕಿಸ್ತಾನ ಜಿಂದಾಬಾದ್ ಎಂದ ದೇಶದ್ರೋಹಿಗಳಿಗೆ ಶಿಕ್ಷೆ ಇಲ್ಲ!

‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ವಿವಾದ ಸೃಷ್ಟಿಸಿದವರ ವಿರುದ್ಧ ಕಳೆದ ಮೂರು ವರ್ಷಗಳಲ್ಲಿ ದಾಖಲಾಗಿರುವ ಯಾವುದೇ ಪ್ರಕರಣದಲ್ಲೂ ಇದುವರೆಗೆ ಶಿಕ್ಷೆ ಆಗಿಲ್ಲ ಎಂಬ ಆತಂಕಕಾರಿ ಮಾಹಿತಿ ಬೆಳಕಿಗೆ ಬಂದಿದೆ. ರಾಜ್ಯ ಗೃಹ ಇಲಾಖೆಯೇ ಬಿಡುಗಡೆ ಮಾಡಿದ ಅಧಿಕೃತ ಅಂಕಿಅಂಶಗಳ ಪ್ರಕಾರ, 2023ರಿಂದ 2026ರವರೆಗೆ ಕರ್ನಾಟಕದಲ್ಲಿ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಒಂದೇ ಒಂದು ಕೇಸ್‌ನಲ್ಲೂ...
- Advertisement -spot_img

Latest News

ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ – ಸೆ.24ರವರೆಗೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...
- Advertisement -spot_img