Sunday, November 16, 2025

BJP election list

ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿ ಬ್ರಹ್ಮಾಸ್ತ್ರ..

ಕನಕಪುರದಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಪೈಪೋಟಿಗಾಗಿ ಆರ್.ಅಶೋಕ್‌ರನ್ನ ನಿಲ್ಲಿಸಲಾಗಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ. ಸೋಮಣ್ಣರಿಗೆ ಬಿಜೆಪಿ ಟಿಕೇಟ್ ಕೊಡಲಾಗಿದೆ. ಇನ್ನು ಚೆನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿದಿದ್ದಾರೆ. ಸೋಮಣ್ಣ, ತಮ್ಮ ಮಗನಿಗೆ ಈ ಬಾರಿ ಟಿಕೇಟ್ ಕೊಡದಿದ್ದಲ್ಲಿ, ನಾನೂ ಕೂಡ ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು. ಆದ್ರೆ ಅವರಿಗೆ ಬುದ್ಧಿ ಹೇಳಿದ್ದ ಹೈಕಮಾಂಡ್, ಈ...
- Advertisement -spot_img

Latest News

Political News: ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಬಿಡುಗಡೆ

Political News: ಬೆಂಗಳೂರಿನ ವಿಧಾನಸೌಧದ ಬ್ಲಾಂಕೇಟ್‌ ಹಾಲ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ರಚಿಸಿದ ನೀರಿನ ಹೆಜ್ಜೆ ಕೃತಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಿತು. ಸಿಎಂ ಸಿದ್ದರಾಮಯ್ಯ ಕೃತಿ...
- Advertisement -spot_img