Saturday, August 15, 2026

BJP election rally

ತಮಿಳುನಾಡನ್ನ ಗೆಲ್ಲೋಕೆ ಪಣ ತೊಟ್ಟ BJP

ಪಶ್ಚಿಮ ಬಂಗಾಳದ ಬಳಿಕ ತಮಿಳುನಾಡಿನಲ್ಲಿ ಅಮಿತ್ ಶಾ ಅವರ ಭರ್ಜರಿ ಚುನಾವಣೆಯ ಕಹಳೆ ಮೊಳಗಿದೆ. ಇದುವರೆಗೆ ಅಧಿಕಾರ ಹಿಡಿಯಲು ಸಾಧ್ಯವಾಗದ ಪಶ್ಚಿಮ ಬಂಗಾಳ ಮತ್ತು ತಮಿಳುನಾಡನ್ನು ಗೆಲ್ಲಲೇಬೇಕೆಂದು ಬಿಜೆಪಿ ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣೆಗಳಿಗೆ ಮುನ್ನವೇ ಭಾರಿ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಪಶ್ಚಿಮ ಬಂಗಾಳದ ನಂತರ ತಮಿಳುನಾಡಿಗೆ ಭೇಟಿ...
- Advertisement -spot_img

Latest News

ಜಲಾಶಯಗಳಿಗೆ ಭರ್ಜರಿ ಒಳಹರಿವು – ರೈತರಿಗೆ ಖುಷಿ, ನದಿ ತೀರದ ಜನರಿಗೆ ಅಲರ್ಟ್!

ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಜೋರಾಗಿದ್ದು, ಕಾವೇರಿ ಹಾಗೂ ಕೃಷ್ಣಾ ನದಿ ಪಾತ್ರದ ಜಲಾಶಯಗಳು ಭರ್ತಿಯಾಗುತ್ತಿವೆ. ರೈತರಲ್ಲಿ ಮಂದಹಾಸ ಮೂಡಿದ್ದರೂ, ನದಿ ತೀರದ ಜನರಿಗೆ ಮಾತ್ರ...
- Advertisement -spot_img