www.karnatakatv.net: ರಾಜ್ಯ- ಚಾಮರಾಜನಗರ- ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಹೇಳಿದ್ರು. ಚಾಮರಾಜನಗರದಲ್ಲಿ ಮಾತನಾಡಿದ ಅವರು ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ನಮ್ಮ ಸರ್ಕಾರ ಶ್ರಮಿಸುತ್ತಿದೆ. ಮುಖ್ಯಮಂತ್ರಿಗಳು ಜಿಲ್ಲೆಯ ಬಗ್ಗೆ ಅಪಾರ ಕಾಳಜಿ ಹೊಂದಿದ್ದಾರೆ ಎಂದ್ರು. ಇದೇ ವೇಳೆ, ಕೊರೊನಾ ಸಂದರ್ಭದಲ್ಲಿ...