Wednesday, January 21, 2026

bjp garenty

ಕಮಲ ಅರಳುವುದಿಲ್ಲ, ಕೈ ಇಳಿಸುತ್ತದೆ ಹಾಗಾಗಿ “ಪೊರಕೆಯೆ ಪರಿಹಾರ”

ಹಾಸನ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಮಾಡಲು ಪೊರಕೆಯೇ ಪರಿಹಾರ ಎನ್ನುವ ಅಭಿಯಾನದಲ್ಲಿ ಅಗಿಲೆ ಯೋಗೀಶ್ ನೇತೃತ್ವದಲ್ಲಿ ನಗರದ ವಲ್ಲಬಾಯಿ ರಸ್ತೆ, ಸಂತೇಪೇಟೆಯಲ್ಲಿ ನಡೆದ ಪಾದಯಾತ್ರೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ​ ​ ​ ​ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಎಎಪಿ ಮುಖಂಡರಾದ ಅಗಿಲೆ ಯೋಗೀಶ್ ಅವರು, ಭ್ರಷ್ಟಾಚಾರ ಮುಕ್ತ ಹಾಸನ ಮತ್ತು ಸಮಾಜಕ್ಕಾಗಿ ಪೊರಕೆಯೇ ಪರಿಹಾರ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img