Thursday, April 24, 2025

bjp governament

One Nation One Election: ಒಂದು ದೇಶ ಒಂದು ಚುನಾವಣೆ ,ಸರ್ಕಾರದಿಂದ ಜೆಪಿಸಿ ರಚನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಜ್ಯ ಸರ್ಕಾರ ವಿಪಕ್ಷಗಳ ವಿರೋಧದ ಹೊರತಾಗಿಯು 'ಒಂದು ದೇಶ ಒಂದು ಚುನಾವಣೆ' ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡಿ ಬಹುಮತ ಸಹ ಪಡೆಯಿತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸೇರಿದಂತೆ ವಿವಿಧ ವಿಪಕ್ಷಗಳು ಕೂಡಿಕೊಂಡು ಮಸೂದೆ ಪರಿಶೀಲಿಸುವ ಹೊಸ ಜಂಟಿ ಸಂಸದೀಯ ಸಮಿತಿಯ (JPC) ರಚನೆ ಮಾಡಿಕೊಂಡಿವೆ.ಇದರಲ್ಲಿ ಪ್ರಿಯಾಂಕ...

Uttar Pradesh ; 13 ಲಕ್ಷ ಸರ್ಕಾರಿ ನೌಕರರಿಗೆ ಶಾಕ್! ; ಈ ತಿಂಗಳ ಸಂಬಳ ಕಟ್!

ಈ ತಿಂಗಳು ಬರೋಬ್ಬರಿ 13 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರಿಗೆ ಸಂಬಳ ಆಗೋದು ಅನುಮಾನವಾಗಿದೆ. ನೌಕರರಿಗೆ ಸರ್ಕಾರ ಅದೆಷ್ಟೋ ಬಾರಿ ಎಚ್ಚರಿಕೆ ನೀಡಿದ್ರೂ, ಉದ್ಯೋಗಿಗಳು ಆ ಒಂದು ಕೆಲಸವನ್ನು ಇನ್ನೂ ಪೂರ್ಣಗೊಳಿಸಿಲ್ಲ. ಇದೇ ಕಾರಣಕ್ಕೆ 13 ಲಕ್ಷಗಳ ಸರ್ಕಾರಿ ನೌಕರರಿಗೆ ಆಗಸ್ಟ್ ತಿಂಗಳ ಸಂಬಳವಾಗೋದು ಅನುಮಾನವಾಗಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಸರ್ಕಾರವು ಸರ್ಕಾರಿ...

ಮೆಟ್ರೋ ಪಿಲ್ಲರ್ ದುರಂತ,15 ಅಧಿಕಾರಿಗಳಿಗೆ ನೋಟೀಸ್..!

State news: ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸದಂತೆ BMRCL MD ಸೇರಿದಂತೆ 15 ಜನ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಇನ್ನೂ ಕಾಮಗಾರಿ ಅವಘಡದ ಬಗ್ಗೆ ತೀವ್ರ ತರ ವಿಚಾರಣೆಯನ್ನ ನಡೆಸುತ್ತಿರುವ ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ...
- Advertisement -spot_img

Latest News

ಉಗ್ರರ ಮಟ್ಟಹಾಕಲು ಕೇಂದ್ರಕ್ಕೆ ನಮ್ಮ ಫುಲ್ ಸಪೋರ್ಟ್‌ : ಟೆರರಿಸಂ ಖಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಉಗ್ರರನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ನಮ್ಮ ಸರ್ಕಾರ ದೇಶದಲ್ಲಿ ಭಯೋತ್ಪಾದನಾ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಗ್ರಹಿಸಿ, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಕೇಂದ್ರಕ್ಕೆ ಸಂಪೂರ್ಣ...
- Advertisement -spot_img