Thursday, October 23, 2025

bjp governament

ಸಣ್ಣ ವ್ಯಾಪಾರಿಗಳಿಗೆ ಸಿದ್ದು ಬಂಪರ್!‌ : 3 ವರ್ಷದ ಜಿಎಸ್‌ಟಿ ತೆರಿಗೆ ಮನ್ನಾ..

ಬೆಂಗಳೂರು : ವಾಣಿಜ್ಯ ತೆರಿಗೆ ಇಲಾಖೆಯಿಂದ ಜಿಸ್‌ಟಿ ಪಡೆದು ನೋಟಿಸ್‌ ಪಡೆದು ಸಣ್ಣಪುಟ್ಟ ವ್ಯಾಪಾರಿಗಳು ಸಂಕಷ್ಟಕ್ಕೀಡಾಗಿದ್ದರು. ಅಲ್ಲದೆ ಇಂದೂ ಸಹ ಜಿಎಸ್‌ಟಿ ನೋಟಿಸ್‌ ಪಡೆದ ವ್ಯಾಪಾರಿಗಳು ಮುಷ್ಕರ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಗುರುವಾರ ಮತ್ತೆ ಅಂಗಡಿ ಮುಂಗಟ್ಟು ಬಂದ್‌ ಮಾಡಿ ಪ್ರತಿಭಟನೆಗೂ ಮುಂದಾಗಿದ್ದರು. ಆದರೆ ಇದೀಗ ಖುದ್ದು ಮುಖ್ಯಮಂತ್ರಿ...

ಡಿಸೆಂಬರ್‌ಗೆ ಬಿಜೆಪಿ ಸರ್ಕಾರ? ಮಾಜಿ DCM ಸ್ಫೋಟಕ ಸುಳಿವು

ಕಾಂಗ್ರೆಸ್‌ ಪಾಳಯದಲ್ಲಿ ಸೆಪ್ಟೆಂಬರ್‌ ಕ್ರಾಂತಿಯ ಕಂಪನ ಶುರುವಾಗಿದೆ. ದಿನ ಕಳೆದಂತೆ ಶಾಸಕರ ಒಳ ಮುನಿಸು, ಬಹಿರಂಗ ಹೇಳಿಕೆಗಳು ಹೆಚ್ಚಾಗುತ್ತಲೇ ಇವೆ. ಇದಕ್ಕೆ ಪೂರಕವೆಂಬಂತೆ ವಿರೋಧ ಪಕ್ಷಗಳು ಕಾಂಗ್ರೆಸ್‌ ಸರ್ಕಾರ ಉರುಳಿ ಬೀಳೋದನ್ನ ಎದುರು ನೋಡುತ್ತಿವೆ. ಕಾಂಗ್ರೆಸ್ ಪಕ್ಷದ ದಿಢೀರ್‌ ಬೆಳವಣಿಗೆಯ ಹಿನ್ನೆಲೆಯಲ್ಲಿ ಬಿಜೆಪಿಯ ಒಬ್ಬೊಬ್ಬ ನಾಯಕರು ಕಾಂಗ್ರೆಸ್‌ ಸರ್ಕಾರದ ಮುಂದಿನ ಭವಿಷ್ಯವನ್ನು ನುಡಿಯುತ್ತಿದ್ದಾರೆ. ವಿರೋಧ ಪಕ್ಷದ...

One Nation One Election: ಒಂದು ದೇಶ ಒಂದು ಚುನಾವಣೆ ,ಸರ್ಕಾರದಿಂದ ಜೆಪಿಸಿ ರಚನೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ರಾಜ್ಯ ಸರ್ಕಾರ ವಿಪಕ್ಷಗಳ ವಿರೋಧದ ಹೊರತಾಗಿಯು 'ಒಂದು ದೇಶ ಒಂದು ಚುನಾವಣೆ' ತಿದ್ದುಪಡಿ ಮಸೂದೆಯನ್ನು ಮಂಡನೆ ಮಾಡಿ ಬಹುಮತ ಸಹ ಪಡೆಯಿತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಸೇರಿದಂತೆ ವಿವಿಧ ವಿಪಕ್ಷಗಳು ಕೂಡಿಕೊಂಡು ಮಸೂದೆ ಪರಿಶೀಲಿಸುವ ಹೊಸ ಜಂಟಿ ಸಂಸದೀಯ ಸಮಿತಿಯ (JPC) ರಚನೆ ಮಾಡಿಕೊಂಡಿವೆ.ಇದರಲ್ಲಿ ಪ್ರಿಯಾಂಕ...

Uttar Pradesh ; 13 ಲಕ್ಷ ಸರ್ಕಾರಿ ನೌಕರರಿಗೆ ಶಾಕ್! ; ಈ ತಿಂಗಳ ಸಂಬಳ ಕಟ್!

ಈ ತಿಂಗಳು ಬರೋಬ್ಬರಿ 13 ಲಕ್ಷಕ್ಕೂ ಹೆಚ್ಚು ಸರ್ಕಾರಿ ನೌಕರರಿಗೆ ಸಂಬಳ ಆಗೋದು ಅನುಮಾನವಾಗಿದೆ. ನೌಕರರಿಗೆ ಸರ್ಕಾರ ಅದೆಷ್ಟೋ ಬಾರಿ ಎಚ್ಚರಿಕೆ ನೀಡಿದ್ರೂ, ಉದ್ಯೋಗಿಗಳು ಆ ಒಂದು ಕೆಲಸವನ್ನು ಇನ್ನೂ ಪೂರ್ಣಗೊಳಿಸಿಲ್ಲ. ಇದೇ ಕಾರಣಕ್ಕೆ 13 ಲಕ್ಷಗಳ ಸರ್ಕಾರಿ ನೌಕರರಿಗೆ ಆಗಸ್ಟ್ ತಿಂಗಳ ಸಂಬಳವಾಗೋದು ಅನುಮಾನವಾಗಿದೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್​ ಸರ್ಕಾರವು ಸರ್ಕಾರಿ...

ಮೆಟ್ರೋ ಪಿಲ್ಲರ್ ದುರಂತ,15 ಅಧಿಕಾರಿಗಳಿಗೆ ನೋಟೀಸ್..!

State news: ಬೆಂಗಳೂರು: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗು ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸದಂತೆ BMRCL MD ಸೇರಿದಂತೆ 15 ಜನ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಇನ್ನೂ ಕಾಮಗಾರಿ ಅವಘಡದ ಬಗ್ಗೆ ತೀವ್ರ ತರ ವಿಚಾರಣೆಯನ್ನ ನಡೆಸುತ್ತಿರುವ ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ...
- Advertisement -spot_img

Latest News

ಪೋಕ್ಸೋ ಕೇಸ್‌ನಲ್ಲಿ ಯಡಿಯೂರಪ್ಪಗೆ ಟೆನ್ಷನ್!

ತಮ್ಮ ವಿರುದ್ಧದ ಪೋಕ್ಸೋ ಕೇಸ್ ರದ್ದು ಮಾಡುವಂತೆ ಕೋರಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಇಂದು ವಿಚಾರಣೆ ನಡೆಸಿದಂತಹ ಹೈಕೋರ್ಟ್‌ ಪೀಠ...
- Advertisement -spot_img