ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ರೈತರು ಅತಿವೃಷ್ಟಿಯಿಂದ ಬೆಳೆದ ಬೆಳೆಗಳು ನಾಶವಾಗಿದ್ದು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ರೈತರಿಗೆ ಪರಿಹಾರ ಕೊಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇವರದು ಮೂರು ಮುಖ್ಯಮಂತ್ರಿಯ ಸರ್ಕಾರ ಹಿಂದೆ ಯಡಿಯೂರಪ್ಪ, ಸದಾನಂದ...
Health Tips: ಇತ್ತೀಚಿನ ದಿನಗಳಲ್ಲಿ ಜೀವನಶೈಲಿಯಿಂದಾಗಿ ಯುವ ಪೀಳಿಗೆಯವರಲ್ಲಿಯೇ ಹೆಚ್ಚು ಬಿಪಿ, ಶುಗರ್ ರೋಗಗಳನ್ನು ನೋಡುತ್ತಿದ್ದೇವೆ. ಹಾಗಾದ್ರೆ ಲೋ ಬಿಪಿ ಬರಲು ಕಾರಣಗಳೇನು..? ಅದರ ಲಕ್ಷಣಗಳೇನು...