Wednesday, August 12, 2026

bjp-government-dead

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದೆ:ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ರೈತರು ಅತಿವೃಷ್ಟಿಯಿಂದ   ಬೆಳೆದ ಬೆಳೆಗಳು ನಾಶವಾಗಿದ್ದು  ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ  ರೈತರಿಗೆ ಪರಿಹಾರ ಕೊಡುವುದನ್ನು ಬಿಟ್ಟು ಚುನಾವಣಾ  ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇವರದು ಮೂರು ಮುಖ್ಯಮಂತ್ರಿಯ ಸರ್ಕಾರ ಹಿಂದೆ ಯಡಿಯೂರಪ್ಪ, ಸದಾನಂದ...
- Advertisement -spot_img

Latest News

ರೀಲ್ಸ್ ಯುಗದ GenZ ಯುವಕರಿಗೆ ಪ್ರಧಾನಿ ಮೋದಿ ಕಿವಿಮಾತು – ಶಾರ್ಟ್‌ಕಟ್ ಜೀವನದ ಅಸಲಿ ಅಪಾಯವೇನು?

ಇಂದಿನ ಯುವ ಜನತೆಯಲ್ಲಿ ರೀಲ್ಸ್ ಮತ್ತು ಇನ್‌ಫ್ಲುಯೆನ್ಸರ್‌ಗಳ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಆದರೆ, ಈ ರೀಲ್ಸ್ ಯುಗದ ಜೆನ್-ಝಿ (GenZ) ಯುವಕರಿಗೆ ಪ್ರಧಾನಿ...
- Advertisement -spot_img