ಶಿವಮೊಗ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತಿದೆಯೋ ಬದುಕಿದೆಯೋ ತಿಳಿಯುತ್ತಿಲ್ಲ ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ. ರೈತರು ಅತಿವೃಷ್ಟಿಯಿಂದ ಬೆಳೆದ ಬೆಳೆಗಳು ನಾಶವಾಗಿದ್ದು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ರೈತರಿಗೆ ಪರಿಹಾರ ಕೊಡುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಇವರಿಗೆ ರೈತರ ಬಗ್ಗೆ ಕಾಳಜಿ ಇಲ್ಲ. ಇವರದು ಮೂರು ಮುಖ್ಯಮಂತ್ರಿಯ ಸರ್ಕಾರ ಹಿಂದೆ ಯಡಿಯೂರಪ್ಪ, ಸದಾನಂದ...
ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಮತ್ತೊಮ್ಮೆ ರಾಜಕೀಯ ರಣಗಾಳಿ ಎದ್ದಿದೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿಚಾರವನ್ನು ಮುನ್ನೆಲೆಗೆ ತಂದು, ಬಿಜೆಪಿ ಯುವ ಮೋರ್ಚಾ...