Friday, July 24, 2026

BJP has announced its support for the farmers

ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ನಾಯಕರ ಬೆಂಬಲ

ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರು, ರಣಕಹಳೆ ಮೊಳಗಿಸಿದ್ದಾರೆ. ರೈತರ ಹೋರಾಟಕ್ಕೆ ಬಿಜೆಪಿ ಬೆಂಬಲ ಘೋಷಿಸಿದ್ದು, ಪ್ರತಿಭಟನೆಗೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಾಥ್‌ ಕೊಟ್ಟಿದ್ದಾರೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು, ಸರ್ಕಾರ ಮುಂದಾಳತ್ವ ವಹಿಸಿ ಈಡೇರಿಸಬೇಕೆಂದು ಆಗ್ರಹಿಸುತ್ತಿದ್ದಾರೆ. ಕಬ್ಬಿನಿಂದಾಗಿ ರಾಜ್ಯ ಸರ್ಕಾರಕ್ಕೆ 50ರಿಂದ 55...
- Advertisement -spot_img

Latest News

Hubli News: ನಿರ್ಮಿತಿ ಕೇಂದ್ರ ಅವ್ಯವಹಾರಕ್ಕೆ ಸಿಐಡಿ ತನಿಖೆ ಆಗ್ರಹ

Hubli News: ಧಾರವಾಡ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕ ಶಿವಕುಮಾರ ಪಾಟೀಲ ಅವರನ್ನು ತಕ್ಷಣ ವಜಾಗೊಳಿಸಿ, ನಿರ್ಮಿತಿ ಕೇಂದ್ರದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅವ್ಯವಹಾರದ ಬಗ್ಗೆ...
- Advertisement -spot_img