Sunday, April 13, 2025

#BJP #HDKumaraswamy

ಬೈ ಎಲೆಕ್ಷನ್ ಗೆದ್ದಿದ್ದೇವೆ, ಬಿಜೆಪಿ ಅವರಿಗೆ ಕಪಾಳ ಮೋಕ್ಷ ಮಾಡಿದ್ದಂತಾಗಿದೆ: ಸಚಿವ ಹೆಚ್.ಕೆ.ಪಾಟೀಲ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಹೆಚ್.ಕೆ.ಪಾಟೀಲ್, ಯಲ್ಲಮ್ಮನ ಗುಡ್ಡ ದಕ್ಷಿಣ ಭಾರತದಲ್ಲಿ ಹೆಚ್ಚಿನ ಜನ ಬರುವ ಕ್ಷೇತ್ರ. ಪ್ರತಿ ವರ್ಷ ಸುಮಾರು 1.25 ಕೋಟಿ ಯಾತ್ರಿಗಳು ಬರ್ತಾರೆ. ಹೀಗಾಗಿ ಮೊನ್ನೆ ಮುಖ್ಯಮಂತ್ರಿ ಕರೆದುಕೊಂಡು ಬಂದು ಶಂಕು ಸ್ಥಾಪನೆ ಮಾಡಿದ್ವಿ. ಯಾತ್ರಿಗಳಿಗಾಗಿ ಸುಮಾರು 25 ಕೋಟಿಯ ಕಟ್ಟಡ ಉದ್ಘಾಟನೆ ಮಾಡಿದ್ವಿ. ಕೇಂದ್ರ ಪ್ರವಾಸೋದ್ಯಮ...

ಅದಾನಿ ಜೊತೆ ಮಾಡಿಕೊಂಡಿದ್ದ 100 ಕೋಟಿ ರೂ. ಹೂಡಿಕೆ ಒಪ್ಪಂದ ಕ್ಯಾನ್ಸಲ್ ಮಾಡಿದ ರೆಡ್ಡಿ

National Political News: ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ವಂಚನೆ ಕೇಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಹೀಗಾಗಿ ಅದಾನಿ ಯಾವಾಗ ಬೇಕಾದ್ರೂ ಅರೆಸ್ಟ್ ಆಗುವ ಎಲ್ಲ ಸಾಧ್ಯತೆ ಇದೆ. ಹಾಗಾಗಿ ಅದಾನಿ ಗ್ರೂಪ್‌ನಲ್ಲಿ ಹೂಡಿಕೆ ಮಾಡಿರುವ ಹೂಡಿಕೆದಾರರು ಸದ್ಯ ಆತಂಕದಲ್ಲಿದ್ದಾರೆ. ಈ ಮಧ್ಯೆ ಕಿನ್ಯ ಸರ್ಕಾರ ಸೇರಿ ಹಲವು ಕಂಪನಿಗಳು ಅದಾನಿ ಗ್ರೂಪ್‌...

DK Shivakumar : ವಿದೇಶದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ರೂಪಿಸಲಾಗುತ್ತಿದೆ: ಡಿಕೆಶಿ

Banglore News: ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿಕೆಶಿವಕುಮಾರ್  ವಿದೇಶದಲ್ಲಿಯೇ ನಮ್ಮ ಸರ್ಕಾರದ ವಿರುದ್ಧ ಸಂಚು ನಡೆಸಲಾಗುತ್ತಿದೆ ಎಂದು ಹೇಳಿದರು. ನಮಗೆ ಬಂದ ಮಾಹಿತಿ ಪ್ರಕಾರ ಅವರೇನೋ ತಂತ್ರ ಮಾಡುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್, ವೈದ್ಯಕೀಯ ತಪಾಸಣೆಗಾಗಿ ಸಿಂಗಾಪುರಕ್ಕೆ ತೆರಳಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಇದೆಲ್ಲವೂ ಒಂದು ತಂತ್ರ...

ಬೆಂಗಳೂರು: ಹೆಚ್ ಡಿ ದೇವೇಗೌಡ ಆಸ್ಪತ್ರೆಗೆ ದಾಖಲು…!

State NewsL: Feb:28: ಹಾಸನ  ಟಿಕೇಟ್ ಗೊಂದಲದಲ್ಲಿರುವಾಗ ಇದೀಗ ಹೆಚ್.ಡಿ.ಕೆ ಕುಟುಂಬಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಕಾಲು ನೋವು ಕಾಣಿಸಿಕೊಂಡ ಪರಿಆಣಾಮ ಕಾಲು ನೋವು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 10:30 ರ ವೇಳೆಗೆ ಆಸ್ಪತ್ರೆ ದಾಖಲಾಗಿದ್ದಾರೆ ಎನ್ನಲಾಗಿದೆ. https://karnatakatv.net/bunts-questions-to-bjp-govt/ https://karnatakatv.net/streetdog-muncipal-fight/ https://karnatakatv.net/is-the-current-pass-experience-in-the-body-for-you/

“ನಾನು ಮುಖ್ಯಮಂತ್ರಿ ಆಗೋದನ್ನಯಾರಿಂದಲೂ ತಡೆಯಲು ಸಾಧ್ಯವಿಲ್ಲ”: ಹೆಚ್.ಡಿ.ಕೆ

Political News: Feb:28: ಚನ್ನಪಟ್ಟಣದಲ್ಲಿ ಬಮೂಲ್ ನಿರ್ದೇಶಕ ಹೆಚ್.ಸಿ.ಜಯಮುತ್ತು ಅವರ ನೇತೃತ್ವದಲ್ಲಿ ನಗರದ ಹೊರಬಲಯದ ದೊಡ್ಡಮಳೂರು ಬಳಿ ಬೃಹತ್ ವೇದಿಕೆಯಲ್ಲಿ ಆಯೋಜಿಸಿದ್ದ ಬೊಂಬೆನಾಡಿನ ಬಮೂಲ್ ಉತ್ಸವವನ್ನು ಉದ್ಘಾಟಿಸಿ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿದರು. ನನಗೆ ನಾಡಿನ ಜನರ ಆಶಿರ್ವಾದವಿದೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ 120 ಸ್ಥಾನಗಳನ್ನು ಗಳಿಸಿ ಅಧಿಕಾರಕ್ಕೆ ಬರಲಿದೆ. ಬಡವರು, ರೈತ ಪರವಾದ ಜೆಡಿಎಸ್ ಸ್ವತಂತ್ರ ಸರಕಾರವನ್ನು ತರಲು...

ಭದ್ರಾವತಿಗೆ ಎಂಟ್ರಿ ಕೊಟ್ಟ ಪಂಚರತ್ನ ರಥಯಾತ್ರೆ…!

ಭದ್ರಾವತಿ(ಫೆ.21): ರಾಜ್ಯದಲ್ಲಿ ಈಗಾಗಲೇ ಪಂಚರತ್ನ ರಥಯಾತ್ರೆ ಅತ್ಯಂತ ಅದ್ಧೂರಿಯಾಗಿ ಸಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಈ ಯಾತ್ರೆ ಇಂದು ಭದ್ರಾವತಿಗೆ ತಲುಪಿದ್ದು,      69 ನೇ ದಿನದ ಪಂಚರತ್ನ ಯಾತ್ರೆಗೆ ಸಾಕ್ಷಿಯಾಯಿತು. ಭದ್ರಾವತಿ ಕ್ಷೇತ್ರದಲ್ಲಿ ದಳಪತಿ ಸಂಚಾರ ನಡೆಸಿದರು. ಇಲ್ಲಿನ ಯಾಕಾರೆಹಳ್ಳಿಯಲ್ಲಿ ಮಾಜಿ ಸಿಎಂ ಹೆಚ್ ಡಿ ಕೆಗೆ ಅದ್ಧೂರಿ ಸ್ವಾಗತ...

ಅಂಬೇಡ್ಕರ್ ಪುತ್ಥಳಿಗೆ ಹಾರ ಎಸೆದ ಡಿಕೆಶಿ; ಬಿಜೆಪಿ ಖಂಡನೆ!

Political News ಬೆಂಗಳೂರು(ಫೆ.9): ರಾಜಕೀಯ ರಂಗದಲ್ಲಿ ಒಂದಲ್ಲಾ ಒಂದು ಬದಲಾವಣೆ ಆಗುತ್ತಿರುವ ಹಿನ್ನಲೆಯಲ್ಲಿ ಪಕ್ಷಗಳ ನಡುವೆ ಹಲವಾರು ರೀತಿಯಲ್ಲಿ ಆರೋಪ ಪ್ರತ್ಯಾರೋಪಗಳು ನಡೆಯುತ್ತಿರುವುದು ಸಾಮಾನ್ಯವಾಗಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಂಡು ರಾಜ್ಯದಲ್ಲಿ ಸುತ್ತವರೆಯುತ್ತಿದೆ. ಇದೀಗ ಪ್ರಜಾಧ್ವನಿ ಯಾತ್ರೆಯ ಸಮಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿ. ಆರ್ ಅಂಬೇಡ್ಕರ್ ಅವರ ಪತ್ಥಳಿಗೆ ಹೂವಿನ...

ನಾನು ಜಾತಿ ವಿಚಾರದಲ್ಲಿ ಟೀಕೆ ಮಾಡಿಲ್ಲ; ಕುಮಾರಸ್ವಾಮಿ ಸ್ಪಷ್ಟನೆ

Political News ಬೆಂಗಳೂರು(ಫೆ.7): ಜೆಡಿಎಸ್ ಕಚೇರಿಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಸುದ್ದಿಗೋಷ್ಠಿ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿ,  ನಾನು ಕೊಟ್ಟ ಹೇಳಿಕೆ ದೊಡ್ಡಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಮಾಜದಲ್ಲಿ ನನ್ನ ಹೇಳಿಕೆಯನ್ನು ಒಬ್ಬೊಬ್ಬರು ಒಂದೊಂದು ರೀತಿಯ ಅರ್ಥ ಕಲ್ಪಿಸುತ್ತಾರೆ. ನಾನು ಜಾತಿಗೆ ಪ್ರಾಧಾನ್ಯತೆ ಕೊಟ್ಟಿಲ್ಲ, ಜಾತಿಯ ಹೆಸರಲ್ಲಿ ರಾಜಕೀಯ ಮಾಡಿಲ್ಲ. ಜಾತಿ ಮೀರಿ ಕೆಲಸ ಮಾಡಿದ್ದೇನೆ  ಎಂದರು. ನಮ್ಮ ಕುಟುಂಬ ಪ್ರತೀ...

ಪ್ರಹ್ಲಾದ್ ಜೋಷಿಗೆ ಸಿಎಂ ಆಗುವ ಅರ್ಹತೆಯಿದೆ: ಸಚಿವ ಅಶ್ವಥ್ ನಾರಾಯಣ್ ಕಿಡಿ

Political News ಬೆಂಗಳೂರು(ಫೆ.7): ರಾಜ್ಯರಾಜಕಾರಣದಲ್ಲಿ ಈಗಾಗಲೇ ಚುನಾವಣಾ ಪ್ರಚಾರ ಕಾರ್ಯಗಳು ಹೆಚ್ಚಾಗುತ್ತಲೇ ಸಾಗುತ್ತಿವೆ. ಈ ಹಿನ್ನಲೆಯಲ್ಲಿ ಇದೀಗ ರಾಜಕೀಯ ವ್ಯಕ್ತಿಗಳ ಮಧ್ಯೆಯೇ ಜಟಾಪಟಿಗಳು ಕಂಡುಬರುತ್ತಿದೆ. ಈ ಹಿನ್ನಲೆಯಲ್ಲಿ ಇತ್ತೀಚೆಗೆ ಮಾಜಿ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ನೀಡಿದ ಹೇಳಿಕೆ ಸಿಕ್ಕಾಪಟ್ಟೆ ಸದ್ದು ಮಾಡುತ್ತಾ ಇದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಮುದಾಯದ ಪ್ರಲ್ಹಾದ್​ ಜೋಶಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು...

ಮೋದಿ ಆಗಮನಕ್ಕೆ ಹೆಚ್‌ಡಿಕೆ ವ್ಯಂಗ್ಯ..!

political news: ನಾಳೆ ಕಲ್ಯಾಣ ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿಯನ್ನ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ ಮಾಡಿದ್ದಾರೆ. ಒಂದೇ ತಿಂಗಳಿನಲ್ಲಿ 25 ರೈತರು ಆತ್ಮಹತ್ಯೆ ಮಾಡಿಕೊಂಡರು. ಆಗ ಪ್ರಧಾನಿ ನರೇಂದ್ರ ಮೋದಿ ಬಂದು ಮೃತ ರೈತರ ಕುಟುಂಬಕ್ಕೆ ಒಂದು ಸಾಂತ್ವಾನ ನೀಡಲಿಲ್ಲ. ಈಗ ಚುನಾವಣೆ ಹತ್ತಿರ ಆಗ್ತಿದ್ದಂತೆ ಪ್ರಧಾನಿ ಮೋದಿ ರಾಜ್ಯದ ಮೇಲೆ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img