www.karnatakatv.net : ವಯಸ್ಸಿನ ಕಾರಣ ನೀಡಿ ಸಿಎಂ ಸ್ಥಾನದಿಂದ ಬಿ.ಎಸ್.ಯಡಿಯೂರಪ್ಪರನ್ನ (B.S.Yadiyurappa) ಕೆಳಗಿಳಿಸಿದ ಬಳಿಕ ಕರುನಾಡ ಸಿಎಂ ಆಗಿ ಬಸವರಾಜ ಬೊಮ್ಮಾಯಿನ್ನು (Basavaraja Bommai) ಬಿಜೆಪಿ ಹೈಕಮಾಂಡ್ (BJP High Command) ಆಯ್ಕೆ ಮಾಡಿತ್ತು. ಕೇವಲ ಆರು ತಿಂಗಳಿಗೆ ಮಾತ್ರ ಬೊಮ್ಮಾಯಿ ಸಿಎಂ ಆಗಿರ್ತಾರೆ ಅನ್ನೋ ಮಾತುಗಳು ಸಾಕಷ್ಟು ಭಾರಿ ರಾಜಕೀಯ ನಾಯಕರ ಬಾಯಲ್ಲಿ...
www.karnatakatv.net : ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿದೆ. ಆದ್ರೆ ಖಾಲಿ ಉಳಿದಿರೋ ನಾಲ್ಕು ಸಚಿವ ಸ್ಥಾನ (Four ministerial position) ಭರ್ತಿಗೆ ಈವರೆಗೂ ಬಿಜೆಪಿ ಹೈಕಮಾಂಡ್ (BJP High Command) ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಮತ್ತೊಂದು ಕಡೆ ಬೊಮ್ಮಾಯಿ ಅವರಿಗೆ ಮಂತ್ರಿ ಮಂಡಲ ವಿಸ್ತರಣೆ ಮಾಡಲು ಸಚಿವಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿದೆ....
ಬೆಂಗಳೂರು: ಸಚಿವ ಸಂಪುಟ ರಚನೆಗೆ ಬಿಜೆಪಿ ಸಜ್ಜಾದಾಗಿನಿಂದಲೂ ಸಚಿವ ಸ್ಥಾನಾಕಾಂಕ್ಷಿಗಳೂ ಹೆಚ್ಚುತ್ತಲೇ ಇದ್ದಾರೆ. ಕ್ಯಾಬಿನೆಟ್ ಸ್ಥಾನಕ್ಕಾಗಿ ಬಿಜೆಪಿ ಶಾಸಕರು ಈಗಾಗಲೇ ಲಾಭಿ ನಡೆಸಿದ್ದು ಮುಖ್ಯಮಂತ್ರಿ ಬಿಎಸ್ವೈಗೆ ತಲೆಬಿಸಿಯಾಗಿದೆ. ಹೀಗಾಗಿ ಯಡಿಯೂರಪ್ಪ ಹೈಕಮಾಂಡ್ ಕಡೆ ಬೊಟ್ಟು ಮಾಡುತ್ತಾ ಜಾಣ ನಡೆ ಅನುಸರಿಸುತ್ತಿದ್ದಾರೆ.
ರಾಜ್ಯ ಸಚಿವ ಸಂಪುಟ ರಚನೆ ಕುರಿತು ಎಚ್ಚರಿಕೆಯ ಹೆಜ್ಜೆಯಿಡುತ್ತಿರುವ ಯಡಿಯೂರಪ್ಪ, ಈಗಾಗಲೇ ಮೊದಲ...