Saturday, July 27, 2024

#bjp jds alliance

Sumalatha : ಮಂಡ್ಯ ಬಿಟ್ರೆ ರಾಜಕೀಯ ಬೇಡ : ಸುಮಲತಾ ಅಂಬರೀಷ್

Political News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ...

ಬಿಜೆಪಿ-ಜೆಡಿಎಸ್ ಮೈತ್ರಿಯಿಂದ ಸಂಸದೆ ಸುಮಲತಾ ಅಸಮದಾನ; ಕಾಂಗ್ರೆಸ್ ಸೇರ್ಪಡೆ ಖಚಿತ..!

ಮಂಡ್ಯ: ಲೋಕಸಭೆ ಚುನಾವಣೆಯ ಪ್ರಚಾರ ರಾಜ್ಯದಲ್ಲಿ ಹೊಸ ರೂಪವನ್ನು ಪಡೆದುಕೊಳ್ಳುತ್ತಿದೆ. ಈಗಾಗಲೆ ವಿರೋಧ ಪಕ್ಷದ ಸಾಕಷ್ಟು ಮಾಜಿ ಶಾಸಕರು ಮತ್ತು ಸಚಿವರು, ಸಂಸದರು ಪಕ್ಷ ಬದಲಾವಣೆ ಮಾಡುವಲ್ಲಿ ನಿರತರಾಗಿದ್ದಾರೆ, ಅದೇ ರೀತಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ  ಸ್ಪರ್ಧೆ ಮಾಡಿ ಜೆಡಿಎಸ್ ಪಕ್ಷದ ನಾಯಕ ನಿಖಿಲ್...

ಅಸಮಧಾನಿತ ಶಾಸಕರ ಮನಪರಿವರ್ತನೆ ಮಾಡುವಲ್ಲಿ ಯಶಸ್ವಿಯಾದ ನಿಖಿಲ್ ಕುಮಾರಸ್ವಾಮಿ..!

ರಾಜಕೀಯ ಸುದ್ದಿ: ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ಕಾಂಗ್ರೆಸ್ ವಿರುದ್ದ ಚುನಾವಣೆಯಲ್ಲಿ ಗೆಲ್ಲಲು ಜೆಡಿಎಸ್ ಪಕ್ಷ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದೆ. ಆದರೆ ಜೆಡಿಎಸ್ ನ ಕೆಲವು ಶಾಸಕರು ಮೈತ್ರಿ ವಿರುದ್ದ ಅಸಮದಾನ ವ್ಯಕ್ತಪಡಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ದ ಗೆಲುವನ್ನು ಸಾಧಿಸಿದ ಶಾಸಕರುಗಳು ಬಿಜೆಪಿ ಜೊತೆಗಿನ ಜೆಡಿಎಸ್ ಮೈತ್ರಿಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಮನಗೊಂಡ...

Alliance: ಬಿಜೆಪಿ, ಜೆಡಿಎಸ್ ಮೈತ್ರಿ ಕುರಿತು ಸಂಂತಸ ವ್ಯಕ್ತಪಡಿಸಿದ ಜೋಶಿ..!

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಜೆಡಿಎಸ್ ಬಿಜೆಪಿ ಮೈತ್ರಿಯಾಗಿರುವುದಕ್ಕೆ ಖುಷಿಯನ್ನು ಹಂಚಿಕೊಂಡರು.ಇದೀಗ ಕುಮಾರಸ್ವಾಮಿ ನಮ್ಮಜೊತೆ ಸೇರಿರುವುದು ಸಂತೋಷದ ಸಂಗತಿ. NDA ಹೆಸರು ನಮಗೆ ಬದಲಾವಣೆ ಮಾಡೋ ಅವಶ್ಯಕತೆ ಇಲ್ಲ‌.ಯಾಕಂದ್ರೆ ನಮ್ಮ ಪಕ್ಷದಲ್ಲಿ ಬ್ರಷ್ಟಾಚಾರ, ಸ್ವಜನಪಕ್ಷಪಾತ ಇಲ್ಲ.1998 ರಲ್ಲಿ 1999 ರಲ್ಲಿ NDA ಸರ್ಕಾರ ಮಾಡಿದ್ವಿ. 2014  ಹಾಗೂ 2019 ಕ್ಕೆ NDA ಅಧಿಕಾರ ಬಂದಿದೆ‌. ಯಾವದೇ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img