Wednesday, February 11, 2026

bjp jds alliances

ಮಧ್ಯಂತರ ಚುನಾವಣೆ ಬಂದ್ರೆ ನಾವು ಸಿದ್ಧ – ಬಿಜೆಪಿ–ಜೆಡಿಎಸ್ ಒಗ್ಗಟ್ಟು ಘೋಷಣೆ !

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರಾಹುಲ್ ಗಾಂಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಪಾರ್ಟ್ ಟೈಂ ರಾಜಕಾರಣಿ, ಚುನಾವಣೆ ಬಂದಾಗ ಮಾತ್ರ ಭಾರತಕ್ಕೆ ಬಂದು, ನಂತರ ವಿದೇಶ ಪ್ರವಾಸಕ್ಕೆ ತೆರಳುವವರಂತು ಅವರ ಟೀಕೆ. ವರನಟ ಡಾ. ರಾಜ್ ಕುಮಾರ್ ರಂಗಮಂದಿರದ ಬಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಂಧಿ ಕುಟುಂಬದ ವಿರುದ್ಧ...

BJP-JDSಗೆ ಜಸ್ಟ್ ಮಿಸ್….ಕಾಂಗ್ರೆಸ್‌ ಪಾಲಿಗೆ ಅಧಿಕಾರ

ಮಳವಳ್ಳಿ ತಾಲ್ಲೂಕು ವ್ಯವಸಾಯ ಉತ್ಪನ್ನಗಳ ಮಾರಾಟ ಮತ್ತು ರೂಪಾಂತರಗೊಳಿಸುವ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮತ್ತೆ ಚುಕ್ಕಾಣಿ ಹಿಡಿದಿದೆ. ಮುಂದಿನ 5 ವರ್ಷದ ಆಡಳಿತ ಮಂಡಳಿಯ 14 ಸ್ಥಾನಗಳಲ್ಲಿ ಹಲಗೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಮಾಲಾಶ್ರೀ ಅವಿರೋಧ ಆಯ್ಕೆಯಾಗಿದ್ದಾರೆ. ಉಳಿದ 13 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ 8 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ....

ಮಂಡ್ಯದಲ್ಲಿ ಸಚ್ಚಿದಾನಂದರಿಂದ ಮಹತ್ವದ ಕಾರ್ಯಕ್ರಮ

‘ಹೃತೀಕ್ಷಾ ಸುರಕ್ಷಾʼ ಮಾದರಿಯಾದ ಸಚ್ಚಿದಾನಂದ ಮಂಡ್ಯದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ 3 ವರ್ಷದ ಹೃತೀಕ್ಷಾ ಸಾವನ್ನಪ್ಪಿದ ಘಟನೆ ಘೋರ ದುರಂತ. ಆ ಮನಕಲಕುವ ದೃಶ್ಯ, ಹೆತ್ತವರ ಕಣ್ಣೀರಿಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ‘ಹೃತೀಕ್ಷಾ ಸುರಕ್ಷಾ’ ಅನ್ನೋ ಹೆಸರಲ್ಲಿ ವಿಶೇಷ ಅಭಿಯಾನ ನಡೆಸಲಾಗುತ್ತಿದೆ. ಶ್ರೀರಂಗಪಟ್ಟಣದ ಬಿಜೆಪಿ ಮುಖಂಡ ಎಸ್. ಸಚ್ಚಿದಾನಂದ ಅವರು ಉಚಿತವಾಗಿ 10 ಸಾವಿರ...

ತುಮಕೂರಿನ ಚಿಕ್ಕನಾಯಕನಹಳ್ಳಿ ಜೆ.ಡಿ.ಎಸ್ ಶಾಸಕ ಸುರೇಶ್ ಬಾಬು ಪ್ರತಿಕ್ರಿಯೆ.

ತುಮಕೂರು; ಈಗಾಗಲೇ ಲೋಕಸಭೆ ಚುನಾವಣೆ ಹಿನ್ನೆಲೆ ಜೆಡಿಎಸ್ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು ಚುನಾವಣೆಯಲ್ಲಿ ಬಹುಮತ ಸಾಧಿಸುವ ಯತ್ನದಲ್ಲಿದೆ ಇದಕ್ಕೆ ಚಿಕ್ಕನಾಯಕನ ಹಳ್ಳಿ ಜೆಡಿಎಸ್ ಶಾಸಕ ಸುರೇಶ್ ಬಾಬು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಪಕ್ಷವನ್ನು ಉಳಿಸಲು ವರಿಷ್ಠರು ಈ ತೀರ್ಮಾನ ತಗೆದುಕೊಂಡಿದ್ದಾರೆ ಎಂಬುದು ನನ್ನ ಭಾವನೆ. ಇಂಡಿಯಾ ಕೂಟಕ್ಕೆ ಜೆ.ಡಿ.ಎಸ್ ಪಕ್ಷವನ್ನು ಆಹ್ವಾನ ಮಾಡಿಲ್ಲ ಎಂದು ಈ...

Laxmi Hebbalkar: ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಸ್ವಾಗತಿಸುತ್ತೇವೆ..!

ಬೆಳಗಾವಿ: ಈಗಾಗಲೇ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ  ವಿಚಾರಕ್ಕೆ ಕಾಂಗ್ರೆಸ್ ನಾಯಕರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಈಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಳಗಾವಿಯಲ್ಲಿ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಸಚಿವೆ  ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡ್ರೆ ಸ್ವಾಗತಿಸುತ್ತೇನೆ. ಎಲೆಕ್ಷನ್ ಯಾವ ರೀತಿ ಮಾಡಬೇಕು ಎಂಬುದು ನಮಗೆ ಗೊತ್ತಿದೆ, ಜನರ ಆಶೋತ್ತರಗಳೇನು...

Jagadish shetter : ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಶೆಟ್ಟರ್ ವ್ಯಂಗ್ಯ..!

ಹುಬ್ಬಳ್ಳಿ: ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದಾರೆ ಎಂದುಮಾಜಿ ಸಿಎಂ ಜಗದೀಶ್ ಶೆಟ್ಟರ ವ್ಯಂಗ್ಯ ವಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡಿಕೊಳ್ಳುತ್ತೇವೆ ಅಂದಿದ್ದರು ಆದರೆ ಆದಕ್ಕೆ ನಂತರ ಬ್ರೇಕ್ ಆಯ್ತು. ವಿಧಾನಸಭೆ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img