Saturday, April 19, 2025

bjp jds mytre

Karnataka : ನಿಖಿಲ್​ ಮೈತ್ರಿ ಅಭ್ಯರ್ಥಿ?: ಕಾಂಗ್ರೆಸ್​ನಿಂದ ಸುರೇಶ್ ಸ್ಪರ್ಧೆ?

ಹೆಚ್​.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರೋ ಚನ್ನಪಟ್ಟಣ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ಉಪಚುನಾವಣೆ ಘೋಷಣೆಯಾಗಲಿದೆ. ಆದ್ರೆ, ಮೈತ್ರಿ ಅಭ್ಯರ್ಥಿ ಯಾರು? ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದು ಇನ್ನೂ ಸಸ್ಪೆನ್ಸ್ ಆಗಿ ಉಳಿದಿದೆ. ಮೈತ್ರಿ ಟಿಕೆಟ್​​ಗಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೀಶ್ವರ್ ಭಾರಿ ಕಸರತ್ತು ನಡೆಸ್ತಿದ್ದಾರೆ. ಇತ್ತೀಚಿಗೆ ದೆಹಲಿ ತೆರಳಿದ್ದ ಸೈನಿಕ, ಮೈತ್ರಿ ಟಿಕೆಟ್​ಗಾಗಿ ಬಿಜೆಪಿ ಹೈಕಮಾಂಡ್...

Preetham Gowda : ಲೋಕಸಭಾ ಚುನಾವಣೆ ಕುರಿತು ಮಾತನಾಡಿದ ಮಾಜಿ ಶಾಸಕ ಪ್ರೀತಂ ಗೌಡ..!

ಹಾಸನ: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರವಾಗಿ ಮಾಜಿ ಶಾಸಕ ಪ್ರೀತಂ ಗೌಡ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಹಾಸನದಲ್ಲಿ ಬಿಜೆಪಿಯಿಂದ ಕ್ಯಾಂಡಿಡೇಟ್ ಹಾಕುತ್ತೇವೆ. ಮುಂದಿನ ದಿನಗಳಲ್ಲಿ ಬಹುಶಃ ಜನತಾದಳದವರು ಸಪೋರ್ಟ್ ಮಾಡೋ ದಿನ ಬರಬಹುದು ಈಗಲೇ ನಾವು ಏನು ಹೇಳುವುದಿಲ್ಲ ಅದು ಅವರಿಗೆ ಬಿಟ್ಟ ವಿಚಾರ ಎಂದರು. ಬಿಜೆಪಿ ಹಾಸನ ಲೋಕಸಭಾ ಕ್ಷೇತ್ರದಲ್ಲಿ...

Santosh lad-ಬಿಜೆಪಿಗೆ ಸೋಲಿನ ಭಯ ಶುರುವಾಗಿದೆ.

ಧಾರವಾಡ: ಲೋಕಸಭಾ ಚುನಾವಣೆಯ ಕುರಿತು ತಮ್ಮ ಅಭಿಪ್ರಾಯವನ್ನು ತಿಳಿಸಿದಂತಹ ಸಚಿವ ಸಂತೋಷ್ ಲಾಡ್ ಅವರು ಬಿಜೆಪೊಇ ಮತ್ತು ಕಾಂಗ್ರಸ್ ಮೈತ್ರಿ ವಿಚಾರ ಬಗ್ಗೆ ಬಹಳ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಅದು ಅವರವರ ಪಕ್ಷದ ವಿಚಾರ ರಾಜಕೀಯ ಪಕ್ಷಗಳು ಆಗಾಗ ಮೈತ್ರಿ ಮಾಡಿಕೊಳ್ಳುತ್ತವೆ ಅದು ಆಯಾ ಪಕ್ಷಗಳ ನಿಲುವು ಕಳೆದ ಸಲ‌ ನಾವೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ವಿ ...
- Advertisement -spot_img

Latest News

Tumakuru News: ಜಾತಿ ಗಣತಿ ನಂಗೆ ಗೊತ್ತೇ ಇಲ್ಲ, ಇನ್ನೊಮ್ಮೆ ಸಮೀಕ್ಷೆಯಾಗಲಿ : ಸಿದ್ದಗಂಗಾ ಶ್ರೀ

Tumakuru News: ರಾಜ್ಯದಲ್ಲಿ ಬಹು ಚರ್ಚಿತವಾಗಿರುವ ಜಾತಿ ಗಣತಿ ವರದಿಯ ಕುರಿತು ಹಲವು ಸಮುದಾಯದ ಸ್ವಾಮೀಜಿಗಳು ಪರ - ವಿರೋಧದ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಆದರೆ ಇದರ...
- Advertisement -spot_img