Wednesday, September 17, 2025

bjp karnataka

“ನಾನು ಹಾಗೆ ಹೇಳಿಲ್ಲ” : ಉಲ್ಟಾ ಹೊಡೆದ ಯತೀಂದ್ರ ಸಿದ್ದರಾಮಯ್ಯ

ಮೈಸೂರು :  ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ ಅವರಿಗೆ ಸಿಎಂ ಸಿದ್ದರಾಮಯ್ಯ ಅವರನ್ನು ಹೋಲಿಸಲಾಗಿತ್ತು. ಖುದ್ದು ಸಿಎಂ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಈ ಮಹಾರಾಜರಿಗಿಂತ ಸಿದ್ದರಾಮಯ್ಯ ಹೆಚ್ಚು ಕೆಲಸ ಮಾಡಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಆದರೆ ಇದರ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ವಿಪಕ್ಷಗಳಾದ ಬಿಜೆಪಿ ಹಾಗೂ...

“ಕಳ್ಳಾಟ ಆಗಿದ್ರೆ ಸಿದ್ದು ಸಿಎಂ ಆಗ್ತಿರಲಿಲ್ಲ , ಕೂಡಲೇ ಸಿದ್ದರಾಮಯ್ಯ, ಡಿಕೆಶಿ ಕ್ಷಮೆಯಾಚಿಸಲಿ”

ಬೆಂಗಳೂರು : ರಾಜ್ಯದ ಒಂದು ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳಾಟವಾಗಿದೆ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಗಂಭೀರವಾಗಿ ಆರೋಪಿಸಿದ್ದಾರೆ. ಇದಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಕೈ ನಾಯಕರು ಧ್ವನಿ ಗೂಡಿಸಿದ್ದಾರೆ. ರಾಹುಲ್‌ ಗಾಂಧಿಯವರ ಹೇಳಿಕೆಯಲ್ಲಿ ಸತ್ಯಾಂಶವಿದೆ ಎಂದು ಸಮರ್ಥನೆಗಳಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ನಾಯಕರ ಮೇಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮುಗಿಬಿದ್ದಿದ್ದಾರೆ....

ಸಾಕಷ್ಟು ಗೋಲ್ಮಾಲ್‌ ನಡೆದಿದೆ : ರಾಗಾ ಹೇಳಿಕೆಗೆ ಡಿಕೆಶಿ ಸ್ಪೋಟಕ ಟ್ವಿಸ್ಟ್

ನವದೆಹಲಿ : ನಿನ್ನೆಯಷ್ಟೇ ರಾಜ್ಯದಲ್ಲಿಯ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು‌ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಆದರೆ ನಾನು ಹೇಳಿರುವುದರಲ್ಲಿ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಶೇಕಡಾ 90ರಷ್ಟು ಅಲ್ಲ 100ಕ್ಕೆ ನೂರರಷ್ಟು ಗಟ್ಟಿಯಾಗಿ ಹೇಳುತ್ತೇನೆ ಎಂದು ಇಂದು ಮತ್ತೆ ತಮ್ಮ ಗಂಭೀರ ಆರೋಪವನ್ನು ಮುಂದುವರೆಸಿದ್ದಾರೆ, ದೇಶದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ...

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

ಕಾಂಗ್ರೆಸ್‌ ಆಯ್ತು, ಇದೀಗ ಏನಿದು ಯತ್ನಾಳ್‌ ಗ್ಯಾರಂಟಿ?

ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್‌ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌...

ರೆಡ್ಡಿ – ರಾಮುಲು ಮೇಲೆ ಸೋಮಣ್ಣ ಕೋಪವೇಕೆ? 

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್‌ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ. ಸದ್ಯ...

 ನಮ್ಮ ಬಳಿ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ : ಬಿಜೆಪಿ ಸೇರ್ಪಡೆ ಸುಳಿವು ನೀಡಿದ ಯತ್ನಾಳ್!

ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...

ಖರ್ಗೆನೂ ಪಿಎಂ ಆಗೇ ಆಗ್ತಾರೆ : ರಾಜಕೀಯದಲ್ಲಿ ಸಂಚಲನ ಸೃಷಿಸಿದ ರಾಯರೆಡ್ಡಿ ; ಮೋದಿ ಸರ್ಕಾರ ಪತನವಂತೆ ಯಾವಾಗ ಗೊತ್ತಾ?

ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....

ಸಿದ್ದು, ಡಿಕೆಶಿ ಬಿಜೆಪಿ ಟಾರ್ಗೆಟ್ ಅಲ್ಲ! :  ಬಿಜೆಪಿ ಬೆವರಿಳಿಸೋಕೆ ಈ ಮೂವರೇ ಸಾಕು!

ಬೆಂಗಳೂರು : ಕಾಂಗ್ರೆಸ್​​ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...

ಸಿದ್ದು ಸರ್ಕಾರ ಮಣಿಸಲು ಸಜ್ಜಾಯ್ತು ವೇದಿಕೆ : ಆಗಸ್ಟ್ 11-22ರ ವರೆಗೆ ವಿಧಾನಮಂಡಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ....
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img