Tuesday, September 1, 2026

bjp karnataka

ಕಸಲಗೆರೆಯಲ್ಲಿ ಅದ್ದೂರಿ ಬಾಗಿನ ಸಮರ್ಪಣೆ – 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ

ಮಂಡ್ಯ: ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಕಸಲಗೆರೆಯಲ್ಲಿ ಬೃಹತ್ ಬಾಗಿನ ಸಮರ್ಪಣಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಎನ್. ಶಂಕರೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊತ್ತತ್ತಿ ಹೋಬಳಿಯ ತಾಯಂದಿರಿಗಾಗಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ 20 ಸಾವಿರಕ್ಕೂ ಹೆಚ್ಚು ಮಹಿಳೆಯರಿಗೆ ಬಾಗಿನ ವಿತರಣೆ ಮಾಡಲಾಯಿತು. ಕಸಲಗೆರೆ ಗ್ರಾಮದ ಶ್ರೀ ಭೂಮಿ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಬೆಳಗ್ಗೆ 10 ಗಂಟೆಗೆ...

‘ಇದನ್ನ ಮಾಡೇ ಮಾಡ್ತಿನಿ’ – ಈಶ್ವರಪ್ಪ ಮಾತಿಗೆ ಬಿಜೆಪಿ ಶಾಕ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ ಕ್ಷೇತ್ರದಿಂದ ತಾವು ಅಥವಾ ತಮ್ಮ ಪುತ್ರ ಕಾಂತೇಶ್ ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಸ್ಪಷ್ಟಪಡಿಸುವ ಮೂಲಕ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೆ...

ಅತ್ತ ಪಾದಯಾತ್ರೆಗೆ ಬಿಜೆಪಿ ಸಜ್ಜು – ಇತ್ತ ಕಾಂಗ್ರೆಸ್’ನಿಂದ ದೊಡ್ಡ ಬಾಂಬ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ರಣಕಹಳೆ ಮೊಳಗಿದೆ. ರಾಜ್ಯ ಸರಕಾರದ ವಿರುದ್ಧ ಸೆಪ್ಟೆಂಬರ್ 1ರಿಂದ ಬಿಜೆಪಿ ಬೃಹತ್ 'ಬಳ್ಳಾರಿ ಚಲೋ' ರಾಯಚೂರು-ಬಳ್ಳಾರಿ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಕೌಂಟರ್ ಕೊಡಲು ಸಿದ್ಧವಾಗಿರುವ ಆಡಳಿತರೂಢ ಕಾಂಗ್ರೆಸ್, ಬಿಜೆಪಿ ನಾಯಕರ ಅಕ್ರಮಗಳ ದಾಖಲೆಗಳನ್ನು ಬಿಡುಗಡೆ ಮಾಡಲು ಭರ್ಜರಿ ಪ್ಲಾನ್ ಮಾಡಿದೆ ಅಂತ ಹೇಳಲಾಗ್ತಿದೆ. ವಾಲ್ಮೀಕಿ ನಿಗಮದಲ್ಲಿ ನಡೆದ ಅವ್ಯವಹಾರ, ಎಸ್‌ಸಿ-ಎಸ್‌ಟಿ ಹಾಗೂ...

RSS ನೊಂದಣಿ ವಿಚಾರ ಸ್ಫೋಟ – ಅಶೋಕ್ ಮಾತಿಗೆ ಕಾಂಗ್ರೆಸ್ ಗರಂ!

ಕರ್ನಾಟಕ ರಾಜಕಾರಣದಲ್ಲಿ ಆರ್‌ಎಸ್‌ಎಸ್ ನೊಂದಣಿ ವಿಚಾರ ಮತ್ತೊಮ್ಮೆ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ. ಹೌದು 'ಆರ್‌ಎಸ್‌ಎಸ್ ಕಡ್ಡಾಯವಾಗಿ ನೊಂದಣಿಯಾಗಬೇಕು ಎಂದು ಸವಾಲು ಹಾಕಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಭರ್ಜರಿಯಾಗಿಯೇ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಆರ್ ಅಶೋಕ್, ಯಾವುದೋ ಸಣ್ಣಪುಟ್ಟ ಪುಸ್ತಕಗಳನ್ನು ಓದಿ ಮಾತನಾಡುವ ಬದಲು ಪ್ರಿಯಾಂಕ್...

ಸಿದ್ದು ಮನೆಗೆ ಬಿಜೆಪಿ ನಾಯಕರು – ಭೇಟಿ ರಹಸ್ಯ ಬಯಲು!

ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮತ್ತೆ ಅಚ್ಚರಿಯ ಹಾಗೂ ಕುತೂಹಲಕರ ಬೆಳವಣಿಗೆಗಳು ನಡೆಯುತ್ತಿವೆ. ಸಂಪುಟ ಸರ್ಜರಿಯ ಚರ್ಚೆಗಳ ನಡುವೆಯೇ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಬಿಜೆಪಿ ನಾಯಕರು ಸಾಲು ಸಾಲಾಗಿ ಭೇಟಿ ನೀಡುತ್ತಿರುವುದು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಳೆದ 24 ಗಂಟೆಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ...

ಯಡಿಯೂರಪ್ಪಗೆ ಶಾಕ್ – ಸಂಸದೀಯ ಮಂಡಳಿಯಿಂದ ಔಟ್?

ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. 'ನಿತಿನ್ ನಬಿನ್' ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ...

ಮೈತ್ರಿ ಇಲ್ಲಾ, ಪ್ರತ್ಯೇಕ ಚುನಾವಣೆಗೆ ರೆಡಿ – ಪ್ರೀತಂ ಗೌಡ ಹೇಳಿದ್ದೇನು?

ಮಂಡ್ಯ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಬಿಜೆಪಿ ಸ್ವಂತ ಶಕ್ತಿಯ ಮೇಲೆ ಎದುರಿಸಲಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸ್ಪಷ್ಟಪಡಿಸಿದ್ದಾರೆ. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತೀ ವಿಧಾನಸಭಾ ಕ್ಷೇತ್ರದಲ್ಲೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು...

ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ BJPಗೆ ಸವಾಲ್ ಎಸೆದ ಖರ್ಗೆ

ಅಬಕಾರಿ ಸಚಿವ ಆರ್‌ಬಿ ತಿಮ್ಮಾಪುರ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಆರೋಪ ಮಾಡುವ ಮೊದಲು ದೃಢವಾದ ಪುರಾವೆಗಳನ್ನು ಮುಂದಿಡಲಿ ಎಂದು ಅವರು ಸವಾಲು ಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಳೆದ ಹತ್ತು ದಿನಗಳಿಂದ ಬಿಜೆಪಿ ವಿಧಾನಪರಿಷತ್ ಮತ್ತು ವಿಧಾನಸಭೆಯಲ್ಲಿ ಈ ವಿಚಾರವನ್ನು ಎತ್ತುತ್ತಿದೆ....

ರಾಜ್ಯ ರಾಜಕಾರಣಕ್ಕೆ ಡಾ.ಸುಧಾಕರ್ ಕಂಬ್ಯಾಕ್!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತ ಎಂದು ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಅಲ್ಲದೇ, 2028ರ ವೇಳೆಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಂದಿನ 20 ವರ್ಷಗಳ ಕಾಲ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿರಲಿದೆ ಎಂದರು. ಕಾಂಗ್ರೆಸ್ ಭವಿಷ್ಯದ ಬಗ್ಗೆ...

ಸುಪ್ರಿಂ ಆದೇಶ ಬೆನ್ನಲ್ಲೇ ಗ್ರೇಟರ್ ಪ್ಲಾನ್‌ಗೆ ಕೈ, ಕಮಲ, ದಳ ರೆಡಿ

ರಾಜಕೀಯ ಪಕ್ಷಗಳಿಗೆ ವರ್ಷದ ಮೊದಲ 'ಮಿನಿ ಮತ ಸಮರ' ಎದುರಿಸಲು ಕಾಲಮಿತಿ ನಿಗದಿಯಾಗಿದೆ. ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಬಹುತೇಕ ಏಪ್ರಿಲ್- ಮೇ ತಿಂಗಳಿನಲ್ಲಿ ನಡೆಯಲಿದ್ದು, ಅದಾಗುತ್ತಿದ್ದಂತೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ ಐದು ಮಹಾನಗರ ಪಾಲಿಕೆಗಳಿಗೆ 'ಚುನಾವಣೆ ಪರೀಕ್ಷೆ' ನಡೆಯಲಿದೆ. ಒಂದು ಕೋಟಿಗಿಂತ ಹೆಚ್ಚು ಮತದಾರರು ರಾಜಕೀಯ ಪಕ್ಷಗಳಿಗೆ ಅಂಕ ನೀಡಲಿದ್ದಾರೆ. ಬೆಂಗಳೂರು ಮಹಾನಗರದ...
- Advertisement -spot_img

Latest News

ಡಿಕೆಶಿ​ ಕುರ್ಚಿಗೆ ಕಂಟಕ? ಕಾಂಗ್ರೆಸ್ ನಲ್ಲಿ ಆತಂಕ ಶುರು!

ಕರ್ನಾಟಕ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ಮುನ್ನೆಲೆಗೆ ಬಂದಿದೆ. ಮುಂಬರುವ ಸೆಪ್ಟೆಂಬರ್ 12 ರಂದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ...
- Advertisement -spot_img