Monday, February 16, 2026

bjp karnataka

ಸಾಕಷ್ಟು ಗೋಲ್ಮಾಲ್‌ ನಡೆದಿದೆ : ರಾಗಾ ಹೇಳಿಕೆಗೆ ಡಿಕೆಶಿ ಸ್ಪೋಟಕ ಟ್ವಿಸ್ಟ್

ನವದೆಹಲಿ : ನಿನ್ನೆಯಷ್ಟೇ ರಾಜ್ಯದಲ್ಲಿಯ ಒಂದು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು‌ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಆದರೆ ನಾನು ಹೇಳಿರುವುದರಲ್ಲಿ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಶೇಕಡಾ 90ರಷ್ಟು ಅಲ್ಲ 100ಕ್ಕೆ ನೂರರಷ್ಟು ಗಟ್ಟಿಯಾಗಿ ಹೇಳುತ್ತೇನೆ ಎಂದು ಇಂದು ಮತ್ತೆ ತಮ್ಮ ಗಂಭೀರ ಆರೋಪವನ್ನು ಮುಂದುವರೆಸಿದ್ದಾರೆ, ದೇಶದಲ್ಲಿ ಚುನಾವಣಾ ವ್ಯವಸ್ಥೆಯಲ್ಲಿ...

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

ಕಾಂಗ್ರೆಸ್‌ ಆಯ್ತು, ಇದೀಗ ಏನಿದು ಯತ್ನಾಳ್‌ ಗ್ಯಾರಂಟಿ?

ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್‌ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌...

ರೆಡ್ಡಿ – ರಾಮುಲು ಮೇಲೆ ಸೋಮಣ್ಣ ಕೋಪವೇಕೆ? 

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ವಿಜಯೇಂದ್ರ ಬಳಿಕ ಒಬ್ಬೊಬ್ಬರಾಗಿ ಮುನ್ನೆಲೆಗೆ ಬರುವ ಪ್ರಯತ್ನದಲ್ಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೂ ಮುನ್ನವೇ ಕೆಲವು ನಾಯಕರು ತಮ್ಮದೇ ಆದ ರೀತಿಯಲ್ಲಿ ಹೈಕಮಾಂಡ್‌ ಒಲವು ಗಳಿಸೋಕೆ ಮುಂದಾಗಿದ್ದಾರೆ. ನೂತನ ರಾಜ್ಯಾಧ್ಯಕ್ಷರ ಆಯ್ಕೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ಆದರೆ ಈಗಿನಿಂದಲೇ ಬಿಜೆಪಿಯಲ್ಲಿ ಹಲವರು ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಂತೆ ಕಂಡು ಬರುತ್ತಿದೆ. ಸದ್ಯ...

 ನಮ್ಮ ಬಳಿ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ : ಬಿಜೆಪಿ ಸೇರ್ಪಡೆ ಸುಳಿವು ನೀಡಿದ ಯತ್ನಾಳ್!

ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...

ಖರ್ಗೆನೂ ಪಿಎಂ ಆಗೇ ಆಗ್ತಾರೆ : ರಾಜಕೀಯದಲ್ಲಿ ಸಂಚಲನ ಸೃಷಿಸಿದ ರಾಯರೆಡ್ಡಿ ; ಮೋದಿ ಸರ್ಕಾರ ಪತನವಂತೆ ಯಾವಾಗ ಗೊತ್ತಾ?

ಹುಬ್ಬಳ್ಳಿ : ಬಿಜೆಪಿಯಲ್ಲಿ 75 ವರ್ಷ ತುಂಬಿದ ನಾಯಕರನ್ನು ಅಧಿಕಾರದಿಂದ ಕೆಳಗಿಳಿಸಲಾಗುತ್ತದೆ. ವಯಸ್ಸಿನ ಕಾರಣಕ್ಕೆ ಪಕ್ಷ ಹಲವು ನಾಯಕರು ನಿವೃತ್ತಿಯಾಗುವಂತೆ ಮಾಡಿದೆ. ಈ ನಡುವೆಯೇ ಪ್ರಧಾನಿ ನರೇಂದ್ರ ಮೋದಿಯವರ ಕುರಿತು ಕಾಂಗ್ರೆಸ್ ಹಿರಿಯ ಶಾಸಕರೊಬ್ಬರು ನೀಡಿರುವ ಹೇಳಿಕೆ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮುಂಬರುವ ನವಂಬರ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75 ವರ್ಷ ಆಗುತ್ತದೆ....

ಸಿದ್ದು, ಡಿಕೆಶಿ ಬಿಜೆಪಿ ಟಾರ್ಗೆಟ್ ಅಲ್ಲ! :  ಬಿಜೆಪಿ ಬೆವರಿಳಿಸೋಕೆ ಈ ಮೂವರೇ ಸಾಕು!

ಬೆಂಗಳೂರು : ಕಾಂಗ್ರೆಸ್​​ ಪಕ್ಷದಲ್ಲಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ರಾಜಕೀಯವಾಗಿ ಹಣಿಯುವ ತಂತ್ರಗಳು ಬಿಜೆಪಿಯಲ್ಲಿ ನಡೆಯುತ್ತಿವೆ. ತನ್ನ ವಿರುದ್ಧ ಮುಗಿ ಬೀಳುವ ಸಿದ್ದರಾಮಯ್ಯ ಹಾಗೂ ಡಿಕೆಶಿ ಜೊತೆ ಇನ್ನೂ ಮೂವರು ಕೈ ನಾಯಕರು ಬಿಜೆಪಿಗೆ ತಲೆನೋವಾಗಿದ್ದಾರೆ. ಅವರಿಗೆ ಹೇಗಾದರೂ ಮಾಡಿ ಪ್ರಬಲವಾಗಿ ಕೌಂಟರ್ ನೀಡುವ ಸಿದ್ದತೆಗಳು ಕೇಸರಿ ಪಾಳಯದಲ್ಲಿ...

ಸಿದ್ದು ಸರ್ಕಾರ ಮಣಿಸಲು ಸಜ್ಜಾಯ್ತು ವೇದಿಕೆ : ಆಗಸ್ಟ್ 11-22ರ ವರೆಗೆ ವಿಧಾನಮಂಡಲ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್!

ಬೆಂಗಳೂರು : ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11ರಿಂದ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭವಾಗಲಿದ್ದು, 2 ವಾರಗಳ ಕಾಲ ನಡೆಯಲಿದೆ. ಈಗಷ್ಟೇ ಎರಡು ವರ್ಷಗಳ ಅಧಿಕಾರಾವಧಿಯನ್ನು ಪೂರೈಸಿದ ಕಾಂಗ್ರೆಸ್ ಸರ್ಕಾರ, ಇದೀಗ ಆಂತರಿಕ ಹಗ್ಗಜಗ್ಗಾಟ ಎದುರಿಸುತ್ತಿದೆ. ಇದರ ಜೊತೆಗೆ ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್​ ಜಂಟಿಯಾಗಿ ಸರ್ಕಾರದ ಮೇಲೆ ಮುಗಿಬೀಳುವುದಂತೂ ಗ್ಯಾರಂಟಿ....

ಅವರಿಬ್ಬರ ಮಕ್ಕಳಷ್ಟೇ ಬೆಳೀಬೇಕು ; ಬಿಎಸ್‌ವೈ, ಸಿದ್ದು ವಿರುದ್ಧ ಬೆಂಕಿಯುಗುಳಿದ ಯತ್ನಾಳ್  : ಸಿದ್ದರಾಮಯ್ಯ, ಯಡಿಯೂರಪ್ಪ ನಡುವೆ ಅಡ್ಜಸ್ಟ್‌ಮೆಂಟ್‌ ರಾಜಕೀಯ ಎಂದ ಫೈರ್‌ ಬ್ರ್ಯಾಂಡ್!

ಬೆಂಗಳೂರು : ಬಿಜೆಪಿಯಿಂದ ಉಚ್ಚಾಟಿತರಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಇದೀಗ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ವಿರುದ್ಧ ಸೋಮಣ್ಣ ಸ್ಪರ್ಧಿಸಿದ್ದಾಗ ಯಡಿಯೂರಪ್ಪ ಮೈಸೂರು ಭಾಗದಲ್ಲಿ ಪ್ರಭಾವೀ ಲಿಂಗಾಯತ ನಾಯಕನಾಗಿದ್ದರೂ ಭಾಷಣ...

ಅಪ್ಪ ನನಗೆ ಎಲ್ಲವನ್ನೂ ಕೊಟ್ಟರು ; ಶಿಕ್ಷಣ, ಸಂಸ್ಕಾರ, ಆದರ್ಶ ಎಲ್ಲವನ್ನೂ ನೀಡಿದ್ರು : ತಂದೆಯ ನೆನಪಿನಲ್ಲಿ ಸುನೀಲ್‌ ಕುಮಾರ್‌ ಭಾವುಕ ಪತ್ರ

ಬೆಂಗಳೂರು : ತಮ್ಮ ತಂದೆಯ ಅಗಲಿಕೆಯ ನೋವಿನಲ್ಲಿರುವ ಕಾರ್ಕಳದ ಬಿಜೆಪಿ ಶಾಸಕ ವಿ ಸುನೀಲ್‌ ಕುಮಾರ್‌ ತಂದೆಯ ನೆನಪುಗಳ ಬುತ್ತಿಯನ್ನು ಹೊತ್ತ ಭಾವುಕ ಪತ್ರವನ್ನು ಬರೆದಿದ್ದಾರೆ. ಅಲ್ಲದೆ ತಂದೆಗಾಗಿ ತಾವು ಸಲ್ಲಿಸಿರುವ ಅಕ್ಷರ ನಮನದ ಸಾಲುಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಮೂಲಕ ತಂದೆ ವಾಸುದೇವ್‌ ಅವರೊಂದಿಗಿನ ಬಾಲ್ಯದ ಕ್ಷಣಗಳನ್ನು, ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ. ಆ...
- Advertisement -spot_img

Latest News

Web story: ಹಡಗಿನಲ್ಲಿ ಕೈಯಿಂದ ಆಹಾರ ಸೇವಿಸುವ ಅವಕಾಶವಿಲ್ಲದಿರಲು ಕಾರಣವೇನು..?

Web story: ಫಿಟನೆಸ್ ಟ್ರೇನರ್ ಆಗಿರುವ ಬಸವರಾಜ್ ಕಟ್ಟಿಯವರು ಹಡಗಿನಲ್ಲಿ ಕೆಲಸ ಮಾಡುತ್ತಾರೆ. ಇವರು ಹಡಗಿನಲ್ಲೂ ಫಿಟ್‌ನೆಸ್ ಟ್ರೇನರ್ ಅಂತೆ. ಬಸವರಾಜ್ ಅವರು ತಮ್ಮ ಸೋಶಿಯಲ್...
- Advertisement -spot_img