ಬೆಂಗಳೂರು : ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಸಲಹೆ ನೀಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ತಾನು ಕೂತಿರುವ ಕುರ್ಚಿಯ ನಾಲ್ಕು ಕಾಲುಗಳನ್ನು ಭದ್ರವಾಗಿ ಇಟ್ಟುಕೊಳ್ಳಲಾಗದ ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್...
ಬೆಂಗಳೂರು : ಪವರ್ ಶೇರಿಂಗ್ ವಿಚಾರದ ನಡುವೆಯೇ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪದೇ ಪದೇ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಸರ್ಕಾರದ ಸಚಿವರ ಕಾರ್ಯವೈಖರಿ ಹಾಗೂ ಶಾಸಕರ ಅಹವಾಲು, ದೂರುಗಳನ್ನು ಆಲಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ಕೈ ಉಸ್ತುವಾರಿಯ ವಿರುದ್ಧ ಬಿಜೆಪಿ ಮೇಲಿಂದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಿದ್ದಾರೆ. ಈ ನಡುವೆಯೇ ಬಿಜೆಪಿ...
ಬೆಂಗಳೂರು : ವಿಪಕ್ಷಗಳ ತೀವ್ರ ವಿರೋಧದ ನಡುವೆಯೂ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಗೆ ತಂದಿದೆ. ಇದರ ವ್ಯಾಪ್ತಿಯಲ್ಲಿ ಬರುವ ನೂತನ ಪಾಲಿಕೆಗಳಿಗೆ ನಾಮಕರಣದ ಚಿಂತನೆ ನಡೆದಿದೆ. ಬೆಂಗಳೂರು ಒಡೆದು ಆಳ್ಷಿಕೆ ನಡೆಸಲಾಗುತ್ತಿದೆ ಎಂಬ ವಿರೋಧ ಪಕ್ಷಗಳಿಗೆ ರಾಜ್ಯ ಸರ್ಕಾರ ಕೌಂಟರ್ ನೀಡಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಹೆಸರನ್ನು ಯಥಾಪ್ರಕಾರ ಮುಂದುವರೆಸುವ...
ಬೆಂಗಳೂರು : ತಮ್ಮ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆಗೆ ಪಟ್ಟು ಹಿಡಿದಿರುವ ಬಿಜೆಪಿ ರೆಬಲ್ ನಾಯಕರು ಸರಣಿ ಸಭೆಗಳನ್ನು ನಡೆಸಿ ಪಕ್ಷದ ಹೈಕಮಾಂಡ್ ನಾಯಕರಿಗೆ ತಮ್ಮ ಸಂದೇಶ ರವಾನಿಸುತ್ತಿದ್ದಾರೆ. ಹಾಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವದ ವಿರುದ್ಧ ನಾವೆಲ್ಲ ಒಟ್ಟಾಗಿದ್ದೇವೆ ಎಂಬ ಖಡಕ್ ಮೆಸೇಜ್ ನೀಡುತ್ತಿದ್ದಾರೆ. ಕಳೆದ ವಾರದಲ್ಲಷ್ಟೇ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿ ಮಹಾಲಕ್ಷ್ಮಿ ಜಾತ್ರೆಯಲ್ಲಿ...
ತುಮಕೂರು : ರಾಜ್ಯ ಬಿಜೆಪಿ ಸರ್ಕಾರದಲ್ಲಿ ಈ ಹಿಂದೆ ಕಾನೂನು ಸಚಿವರಾಗಿದ್ದ ಚಿಕ್ಕನಾಯಕನ ಹಳ್ಳಿಯ ಮಾಜಿ ಶಾಸಕ ಜೆ.ಸಿ. ಮಾಧುಸ್ವಾಮಿ ಪಕ್ಷ ತೊರೆಯುವ ಚರ್ಚೆಗಳ ನಡುವೆಯೇ ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ.
ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿರುವ ಅವರು, ನಾನು ಸಂತೆಯಲ್ಲಿ ತಪ್ಪಿಸಿಕೊಂಡ ಮಗ, ಯಾರು ಕೈ ಹಿಡಿದು ಮನೆಗೆ ಕರೆದುಕೊಂಡು ಹೋಗುತ್ತಾರೋ ಅವರ ಕಡೆಗೆ...
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕುರ್ಚಿ ಕದನ ಜೋರಾಗಿದ್ದು, ನಾಯಕತ್ವದ ಬಗ್ಗೆ ಸಿದ್ದು ನೀಡಿರುವ ಹೇಳಿಕೆ ಅಲ್ಲೋಲ ಕಲ್ಲೋಲಕ್ಕೆ ಕಾರಣವಾಗಿದೆ.
ಇದು ಆಡಳಿತ ಪಕ್ಷದ ಕಥೆಯಾದರೆ, ಇನ್ನೂ ವಿಪಕ್ಷ...
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ನೂತನವಾಗಿ ನಿರ್ಮಾಣವಾಗಿರುವ ಸಿಗಂದೂರು ಸೇತುವೆಗೆ ನಾಮಕರಣ ಮಾಡಬೇಕೆಂದು ಅರ್ಜಿ ಸಲ್ಲಿಕೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ತಲೆ ಎತ್ತಿರುವ ಸೇತುವೆಯು ಆಕರ್ಷಕವಾಗಿದ್ದು,...
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ನಾಯಕತ್ವದ ಬದಲಾವಣೆಯಾಗುವುದಿಲ್ಲ. ಐದು ವರ್ಷಗಳ ಕಾಲ ನಾನೇ ಅಧಿಕಾರ ನಡೆಸುತ್ತೇನೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಇಷ್ಟು ದಿನಗಳ ಕಾಲ ರಾಜ್ಯದಲ್ಲಿ ನಡೆಯುತ್ತಿದ್ದ ಕುರ್ಚಿ ಕಲಹಕ್ಕೆ ರಾಷ್ಟ್ರ ರಾಜಧಾನಿಯಿಂದಲೇ ಖಡಕ್ ಸಂದೇಶ ರವಾನಿಸಿದ್ದಾರೆ.
ಕಾಂಗ್ರೆಸ್ ಹೈಕಮಾಂಡ್ ನಾಯಕರ ಭೇಟಿಗೂ ಮುನ್ನ ಹೊರಬಿದ್ದಿರುವ ಸಿದ್ದರಾಮಯ್ಯ ಅವರ...
ಮೈಸೂರು : ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕಕ್ಕೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲೇ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂಕಲ್ಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೊತ್ತಿದ್ದಾರೆ. ಈ ಮೂಲಕ ಡಬಲ್ ಎಂಜಿನ್ ಆಡಳಿತದ ಕನಸು ಕಂಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಕೇಂದ್ರ ಎನ್ಡಿಎ ಸರ್ಕಾರಕ್ಕೆ 11 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ...
ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಕೇಸರಿ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಅಳೆದು-ತೂಗಿ ಲೆಕ್ಕಾಚಾರಗಳನ್ನು ಹಾಕುವ ಮೂಲಕ ಈಗಾಗಲೇ 16 ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ತೆಲಂಗಾಣ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ...