Wednesday, July 2, 2025

bjp karnataka

30 ವರ್ಷದ ಹಿಂದೆಯೇ ಸಿಡಿ ತೋರಿಸಿದ್ರಾ ಡಿಕೆಶಿ..? ಡಿಕೆಗೆ ಸೈನಿಕ ಟಾಂಗ್

www.karnatakatv.net : ರಾಜ್ಯ ರಾಜಕಾರಣದಲ್ಲಿ ಸಿಡಿ ಸದ್ದು.. ಸ್ವಾಮೀಜಿಗಳಿಗೆ ಯೋಗೀಶ್ವರ್ ಸಿಡಿ ತೋರಿಸಿದ್ರಾ..? ರಾಜ್ಯದಲ್ಲಿ ಒಂದೆಡೆ ಕೋವಿಡ್ ಎರಡನೆ ಅಲೆ ತೀವ್ರವಾಗಿ ಜನರನ್ನ ಕಾಡ್ತಿದ್ರೆ, ಮತ್ತೊಂದೆಡೆ ರಾಜಕಾರಣಿಗಳನ್ನ ಸಿಡಿ ಕಾಡೋಕೆ ಶುರು ಮಾಡಿದೆ.. ರಮೇಶ್ ಜಾರಕಿಹೊಳಿ ಸಿಡಿ ಬೆನ್ನಲ್ಲೇ ಮತ್ತೊಬ್ಬರ ಸಿಡಿ ಭಾರೀ ಚರ್ಚೆ ಹುಟ್ಟುಹಾಕಿದೆ. ರಾಜ್ಯದಲ್ಲಿ ಬಿಜೆಪಿ ನಾಯಕತ್ವ ಬದಲಾವಣೆ ಬೆಳವಣಿಗೆ ಬೆನ್ನಲ್ಲೇ...

ಪಾಲಿಕೆ ಆಯುಕ್ತ B.H ಅನಿಲ್ ಕುಮಾರ್ ಮತ್ತು B.S.ಪ್ರಹ್ಲಾದ್ ವಿರುದ್ಧ ACB ಯಲ್ಲಿ ದೂರು ದಾಖಲು.

www.karnatakatv.net  ಬೆಂಗಳೂರು : ACB, BMTF ಮತ್ತು ಲೋಕಾಯುಕ್ತ ಸೇರಿದಂತೆ ಹಲವು ಸರ್ಕಾರೀ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಹಗರಣಗಳ ವಿಚಾರಣೆಗಳನ್ನು ಎದುರಿಸುತ್ತಿರುವ B. S. ಪ್ರಹ್ಲಾದ್ ಎಂಬ ಭ್ರಷ್ಟ ಅಧಿಕಾರಿಗೆ ನಿಯಮ ಬಾಹಿರವಾಗಿ ಮುಖ್ಯ ಅಭಿಯಂತರರ ಸ್ಥಾನಕ್ಕೆ ಪದೋನ್ನತಿ ನೀಡಿರುವುದಲ್ಲದೇ, ಪಾಲಿಕೆಯ ಮೂರು ಅತ್ಯಂತ ಪ್ರಮುಖ ಪ್ರಬಲ ಇಲಾಖೆಗಳಾದ ರಸ್ತೆಗಳ ಮೂಲಭೂಲ ಸೌಕರ್ಯಗಳ...

ಅತಿಥಿ ಉಪನ್ಯಾಸಕ ಕುಟುಂಬಕ್ಕೆ ಡಿಸಿಎಂ 3ಲಕ್ಷ ನೆರವು

www.karnatakatv.net : ನ್ಯೂಮೋನಿಯಾಕ್ಕೆ ತುತ್ತಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಅಸುನೀಗಿದ ಅತಿಥಿ ಉಪನ್ಯಾಸಕರೊಬ್ಬರ ಪತ್ನಿಯ ಸಾವಿಗೆ ಕಂಬನಿ ಮಿಡಿದಿರುವ ಉಪ ಮುಖ್ಯಮಂತ್ರಿ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರು ಮೃತರ ಕುಟುಂಬಕ್ಕೆ ಸಹಾಯಹಸ್ತ ಚಾಚಿದ್ದಾರೆ. ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾದ ಮಂಜಣ್ಣ ಅವರ ಪತ್ನಿ ಲತಾ ಅವರು ತೀವ್ರ ನ್ಯೂಮೋನಿಯಾಕ್ಕೆ ತುತ್ತಾಗಿದ್ದರು. ಐಸಿಯುನಲ್ಲಿ...

ಬಿಜೆಪಿಯ ಸಾಮಾನ್ಯ ಕಾರ್ಯಕರ್ತರು ರಾಜ್ಯಸಭೆಗೆ ಆಯ್ಕೆ..!

www.karnatakatv.net : ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆ ಸಂಬಂಧ ಬಿಜೆಪಿ ಅಚ್ಚರಿ ಅಭ್ಯರ್ಥಿಗಳನ್ನ ಪ್ರಕಟಿಸಿದೆ.. ರಾಜ್ಯಸಭೆ ಕನಸೂ ಕಾಣದ ಅರ್ಜಿಯೂ ಸಲ್ಲಿಸದ ನಿಷ್ಠಾವಂತ ಕಾರ್ಯಕರ್ತರಿಗೆ ಬಿಜೆಪಿ ಹೈಕಮಾಂಡ್ ರಾಜ್ಯಸಭೆ ಟಿಕೆಟ್ ನೀಡಿದೆ. ಹಾಲಿ ಸಂಸದ ಪ್ರಭಾಕರ್ ಕೋರೆ, ಮಾಜಿ ಸಂಸದ ರಮೇಶ್ ಕತ್ತಿ ಹಾಗೂ ಉದ್ಯಮಿ ಪ್ರಕಾಶ್ ಶೆಟ್ಟಿ ಹೆಸರು ರಾಜ್ಯಸಭಾ ಅಭ್ಯರ್ಥಿಗಳ...

ಅಕೌಂಟ್ ಗಳಿಗೆ 7500 ಹಾಕುವಂತೆ ಒತ್ತಾಯ

https://www.youtube.com/watch?v=EDMRYtaze_Q ಕರ್ನಾಟಕ ಟಿವಿ : ಕಾಂಗ್ರೆಸ್ ನಾಯಕ ವಯನಾಡ್ ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.. ಮೋದಿ ಹೆಜ್ಜೆಯನ್ನ ಹಿಂದಿಕ್ಕಿದ್ದಾರೆ. ಮುಂದೆ ನಿಂತು ಕೊರೊನಾ ವಿರುದ್ಧ ಪರಿಣಾಮಕಾರಿಯಾಗಿ ಕೆಲಸ  ಮಾಡಬೇಕು ಅಂತ ೊತ್ತಾಯಿಸಿದ್ರು.. ಲಾಕ್ ಡೌನ್ ಫೇಲ್ ಆಗಿದೆ.. ಮೊದಲ ಬಾರಿ ಘೋಷಣೆ ಮಾಡಿದ ಲಾಕ್ ಡೌನ್ ಯಶಸ್ಸಿಯಾಗಿಲ್ಲ.. ಕಾರ್ಮಿಕರಿಗೆ...

ಈ ವರ್ಗದವರಿಗೆ ತಲಾ 10 ಸಾವಿರ – ಕೈಮುಗಿದು ಡಿಕೆಶಿ ಒತ್ತಾಯ

ಕರ್ನಾಟಕ ಟಿವಿ ಬೆಂಗಳೂರು : ಕುಂಬಾರರು, ನೇಕಾರರು, ಚಮ್ಮಾರರು, ಬಡಗಿಗಳು, ವಿಶ್ವಕರ್ಮರು, ಬುಡಕಟ್ಟು ಜನಾಂಗದವರು, ಹಮಾಲಿಗಳು, ಗಾಣಿಗರು, ಮೀನುಗಾರರು, ಕಸ ಗುಡಿಸುವವರು, ಆಟೋ ರಿಕ್ಷಾ, ಕ್ಯಾಬ್, ಲಾರಿ ಚಾಲಕರು, ಕ್ಲೀನರ್ ಗಳು ಸೇರಿದಂತೆ ವೃತ್ತಿ ಆಧಾರಿತ ಕಾರ್ಮಿಕರಿಗೆ ಮಾಸಿಕ ತಲಾ 10 ಸಾವಿರ ರೂಪಾಯಿ ಸಹಾಯಧನ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ...

ಬಿಜೆಪಿ ಸೀರೆಯಲ್ಲಿ ಹಳ್ಳಿಹಕ್ಕಿ, ಎಂಟಿಬಿ ಎಂಬ ಕೆಂಡದುಂಡೆ..!

ಕರ್ನಾಟಕ ಟಿವಿ : ಕಳೆದ ಆರೇಳು ತಿಂಗಳ ಹಿಂದೆ 17 ಶಾಸಕರು ರಾಜೀನಾಮೆ ನೀಡಿದ ಪರಿಣಾಮ ಕುಮಾರಸ್ವಾಮಿ ಸರ್ಕಾರ ಪತನವಾಯ್ತು.. ಸರ್ಕಾರ ಪತನಕ್ಕೂ ಮುನ್ನ 17 ಶಾಸಕರು ಅನರ್ಹರಾದಾಗ ಬಿಜೆಪಿ ನಾಯಕರು  ಅವರನ್ನ ಚಿನ್ನ, ರನ್ನ, ಬಂಗಾರ ಅಂತ ಹೊಗಳುತ್ತಿದ್ರು.. ಸಿಎಂ ಯಡಿಯೂರಪ್ಪ ಯಾವುದೇ ಕಾರಣಕ್ಕೂ 17 ಜನರನ್ನ ಕೈಬಿಡೋದಿಲ್ಲ ಅಂತ ಬಹಿರಂಗವಾಗಿ ಹೇಳಿಕೆ...

ಬಿಎಸ್ ವೈ ಸಂಪುಟ ಸೇರುವವರ ಲಿಸ್ಟ್ ರೆಡಿ.!

ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....

ಮಂಡ್ಯ ವಿವಿ ಉಳಿವಿಗಾಗಿ ಸುಮಲತಾ ಅಂಬರೀಶ್ ಪತ್ರ..!

ಕರ್ನಾಟಕ ಟಿವಿ : ಮಂಡ್ಯ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ನಡುವೆ 2019-20ನೇ ಸಾಲಿನ ಸಿ-3 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಪತ್ರ ಮುಖೇನ ಹಾಗೂ ಕರೆ ಮಾಡಿ ಮನವಿ ಮಾಡಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ...

ಯಶವಂತಪುರದ ಯಜಮಾನ ಯಾರು..?

ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img