Wednesday, September 17, 2025

bjp karnataka

ಯಶವಂತಪುರದ ಯಜಮಾನ ಯಾರು..?

ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....

ಅತಂತ್ರವಾಗುತ್ತಾ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯ..?

ಕರ್ನಾಟಕ ಟಿವಿ : ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲೂ ಜೆಡಿಎಸ್ ಶಾಸಕರು, ಮೂವರು ಸಚಿವರು, ಹಾಲಿ ಸಿಎಂ, ಮಾಜಿ ಪ್ರಧಾನಿ, ಜೊತೆಗೆ ಜೆಡಿಎಸ್ ಭದ್ರಕೋಟೆ ಎಂಬ ಹಣೆ ಪಟ್ಟಿ.. ಹೀಗಿದ್ದರೂ ಸ್ವಾಭಿಮಾನದ ಹೆಸರಿನಲ್ಲಿ ಸುಮಲತಾ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ದಳಪತಿಗಳನ್ನ ಧೂಳಿಪಟ ಮಾಡಿದ್ರು. ಮಂಡ್ಯದಲ್ಲಿ ನಾವೇ, ನಮ್ಮನ್ನ ಬಿಟ್ರೆ ಉಳಿದವರೆಲ್ಲಾ ಜೀರೋ ಅಂತ...

ಬಿಜೆಪಿಗೆ ಚಕ್ರವರ್ತಿ ಸೂಲಿಬೆಲೆ ಅನಿವಾರ್ಯ, ಯಾಕೆ ಗೊತ್ತಾ..?

ಕರ್ನಾಟಕ ಟಿವಿ : ಮೀಸೆ ಬಂದ ಗಂಡಸಿಗೆ ನೆಲ ಕಾಣಲ್ವಂತೆ.. ಅಧಿಕಾರದ ಮದ ಏರಿದವರಿಗೆ ಮತದಾರ ಕಾಣಲ್ವಂತೆ.. ಆದ್ರೆ, ರಾಜ್ಯ ಬಿಜೆಪಿಯ ಕೆಲ ನಾಯಕರಿಗೆ ತಾವು ಅಧಿಕಾರಕ್ಕೆ ಬಂದ ಕಾರ್ಯಕರ್ತರು ಕಾಣಿಸ್ತಿಲ್ಲ.. ಇದಿಷ್ಟೆ ಅಲ್ಲ, ಲೋಕಸಭಾ ಚುನಾವಣೆಯಲ್ಲಿ ಯಾವುದೇ ಲಾಭದ ನಿರೀಕ್ಷೆಯಿಲ್ಲದೆ ಬಿಜೆಪಿ ಗೆಲುವಿಗೆ ಟೊಂಕ ಕಟ್ಟಿ ಕೆಲಸ ಮಾಡಿದ ಚಕ್ರವರ್ತಿ ಸೂಲಿಬೆಲೆಗೂ ರಾಜ್ಯ...

ದ್ರಾವಿಡ್ ಮನೆಗೆ ಬಿಜೆಪಿ ನಾಯಕರ ದಂಡು

ರಾಷ್ಟ್ರೀಯ ಐಕ್ಯತಾ ಅಭಿಯಾನ ಜನಸಂಪರ್ಕ ಹಿನ್ನೆಲೆಯಲ್ಲಿ ಕನ್ನಡಿಗ, “ಭಾರತದ ಗೋಡೆ” ಎಂದೇ ಖ್ಯಾತಿಯಾದ ಭಾರತದ ಹೆಮ್ಮೆಯ ಕ್ರಿಕೆಟ್ ಆಟಗಾರ ಶ್ರೀ ರಾಹುಲ್ ದ್ರಾವಿಡ್ ಮನೆಗೆ ಬಿಜೆಪಿ ನಾಯಕರ ತಂಡ ಭೇಟಿ ನೀಡಿತ್ತು. ಕೇಂದ್ರ ಸರ್ಕಾರ ಕೈಗೊಂಡ ಐತಿಹಾಸಿಕ 370 ನೇ ವಿಧಿ ರದ್ಧತಿ ಕುರಿತು, ಜಮ್ಮು-ಕಾಶ್ಮೀರ ಅಭಿವೃದ್ಧಿ ಕುರಿತಂತೆ ಅಭಿಪ್ರಾಯ ಹಾಗೂ...

ಯಡಿಯೂರಪ್ಪ ಪತ್ನಿ ಸಾವಿನ ಬಗ್ಗೆ ಕುಮಾರಸ್ವಾಮಿ ಅನುಮಾನ..?

ಕರ್ನಾಟಕ ಟಿವಿ : ಆಪರೇಷನ್ ಕಮಲ ಹಿನ್ನೆಲೆ ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ ಇದೀಗ ಬಿ.ಎಸ್ ಯಡಿಯೂರಪ್ಪ ವೈಯಕ್ತಿಕ ಜೀವನದ ಬಗ್ಗೆ ಬಾಂಬ್ ಸಿಡಿಸಿದ್ದಾರಡ. ಯಡಿಯೂರಪ್ಪ ಪತ್ನಿ ಸಾವು ಸಹಜವಲ್ಲ. ಒಂದು × ಒಂದು ಅಡಿ ಆಳದ ಸಂಪಿಗೆ ಬಿದ್ದು ಸತ್ತಿದ್ದರು ಇದು ಅನುಮಾನಾಸ್ಪದ ಸಾವಲ್ಲವೇ. ಇದರ ಬಗ್ಗೆ ಬಗ್ಗೆ ಯಾರೂ ಪ್ರಚಾರ ಮಾಡಲ್ಲ ಅಂತ...

ಚಿಕ್ಕಬಳ್ಳಾಪುರ ಡಾ ಸುಧಾಕರ್ ಅಧಿಕಾರಕ್ಕೆ ಬಂತಾ ಕುತ್ತು..?

ಕರ್ನಾಟಕ ಟಿವಿ : ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ ಸುಧಾಕರ್ ಪದವಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಸುಧಾಕರ್ ನೇಮಕಾತಿಯೇ ಅಕ್ರಮ ಎಂದು ಹೈಕೋರ್ಟ್ ನ್ಯಾಯಮೂರ್ತಿ ಎ.ಎಸ್ ಒಕಾ ಅಭಿಪ್ರಾಯ ಪಟ್ಟಿದ್ದಾರೆ. ಇಡೀ ನೇಮಕಾತಿ ಪಾರದರ್ಶಕವಾಗಿಲ್ಲ ಹೀಗಾಗಿ ನೇಮಕ ಆದೇಶವೇ ರದ್ದಾಗಬೇಕು ಎಂದು ಪೀಠ ಅಭಿಪ್ರಾಯ ಪಟ್ಟಿದೆ. ಆಂಜನೇಯ ರೆಡ್ಡಿ ಎನ್ನುವವರು ಸುಧಾಕರ್ ನೇಮಕ...

ಡಿಕೆಶಿ ಬೆಂಬಲಿಗರ ಆಕ್ರೋಶ : ಬಿಜೆಪಿ ಕಚೇರಿಗೆ ಭಾರೀ ಭದ್ರತೆ

ಕರ್ನಾಟಕ ಟಿವಿ ಬೆಂಗಳೂರು :  ಡಿಕೆ ಶಿವಕುಮಾರ್ ಬಂಧನ ಖಂಡಿಸಿ ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗದಲ್ಲಿ ಪ್ರತಿಭಟನೆಗಳಾಗುತ್ತಿವೆ.. ಈ ಹಿನ್ನೆಲೆ ಮಲ್ಲೇಶರಂ ಬಿಜೆಪಿ ಕಚೇರಿಗೆ ಭಾರೀ ಭದ್ರತೆ ಒದಗಿಸಲಾಗಿದೆ.. ಡಿಕೆ ಶಿವಕುಮಾರ್ ಬೆಂಬಲಿಗರು ಪ್ರಧಾನಿ ಮೋದಿ, ಅಮಕಿತ್ ಸೇರಿದಂತೆ ಬಿಜೆಪಿ ವಿರುದ್ಧ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಾಧ್ಯತೆ ಹಿನ್ನೆಲೆ ಮುನ್ನಚ್ಚರಿಕೆ ಕ್ರಮವಾಗಿ ಭಾರೀ ಭದ್ರತೆಯನ್ನ...

BSYಗೆ ಮತ್ತೊಂದು ಶಾಕ್ : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಟೀಲ್ ನೇಮಕ..!

ಕರ್ನಾಟಕ ಟಿವಿ : ದಕ್ಷಿಣ ಕನ್ನಡ ಕ್ಷೇತ್ರದ ಸಂಸದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ನೂತನ ರಾಜ್ಯಾಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ.. ಈ ಕ್ಷಣದಿಂದಲೇ ಜಾರಿಗೆ ಬರುವಂತೆ ನಳೀನ್ ಕುಮಾರ್ ಕಟೀಲ್ ರಾಜ್ಯಧ್ಯಕ್ಷರನ್ನಾಗಿ ಅಮಿತ್ ಶಾ ನೇಮಕ ಮಾಡಿದ್ದಾರೆ ಅಂತ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಪ್ರಕಟಣೆ ಹೊರಡಿಸಿದ್ದಾರೆ.. BSY ಆಪ್ತ ಅರವಿಂದ್ ಲಿಂಬಾವಳಿಗೆ ನಿರಾಸೆಯ ಹುಳಿ..! ಬಿಎಸ್...

ಯಡಿಯೂರಪ್ಪ ವಿರುದ್ಧ ಸಿಡಿದೇಳಲು 20 ಶಾಸಕರು ರೆಡಿ..!

ಬೆಂಗಳೂರು : ಹೈಕಮಾಂಡ್ ಕಾಡಿಬೇಡಿ ಕೊನೆಗೂ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಪಡೆದುಕೊಂಡಿದ್ದಾರೆ. ಇದೇ ವೇಳೆ ಬಿಎಸ್ ವೈ ಸರ್ಕಾರಕ್ಕೆ ಬಯಸದೇ ಸಮಸ್ಯೆಗಳು ಸಹ ಎದುರಾಗೋದು ಗ್ಯಾರಂಟಿಯಾಗಿದೆ. ಮೊದಲ ಹಂತದಲ್ಲಿ 14-16 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.. ಈ 16ರ ಲಿಸ್ಟ್ ನಲ್ಲಿ ಇಲ್ಲದ 20 ಸಚಿವಾಕಾಂಕ್ಷಿಗಳು...

BREAKING NEWS ಸಿ.ಟಿ ರವಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯರಪ್ಪ ಸಿಎಂ ಆಗ್ತಿದ್ದ ಹಾಗೆಯೇ ನೂತನ ಬಿಜೆಪಿ ರಾಜ್ಯಾಧ್ಯಕ್ಷ ಯಾರಾಗ್ತಾರೆ ಅನ್ನುವ ಪ್ರಶ್ನೆ ಮುಂದೆ ಮೂರು ಆಯ್ಕೆಗಳು ಎಲ್ಲರ ಮುಂದಿತ್ತು.. ಇದೀಗ ಎರಡು ಆಯ್ಕೆಗಳಲ್ಲಿ ಸಿ.ಟಿ ರವಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗೋದು ಬಹುತೇಕ ಖಚಿತವಾಗಿದೆ.. ಹೌದು ಬಿ.ಎಸ್ ಯಡಿಯೂರಪ್ಪ ಇದೀಗ ಸಂಪುಟ  ವಿಸ್ತರಣೆ ತಲೆಬಿಸಿ ನಡುವೆ ರಾಜ್ಯಾಧ್ಯಕ್ಷ ಹುದ್ದೆ ಬಗ್ಗೆ ತಲೆಕೆಡಿಸಿಕೊಳ್ಳೋದನ್ನ ಬಿಟ್ಟಂತೆ ಕಾಣ್ತಿದೆ. ಈ ಮೊದಲು ಅರವಿಂದ ಲಿಂಬಾವಳಿ,...
- Advertisement -spot_img

Latest News

Spiritual: ಶುಭ ಸಮಾರಂಭದಲ್ಲಿ ಅಕ್ಷತೆ ಯಾಕೆ ಬಳಸುತ್ತಾರೆ..? ಇದರ ಮಹತ್ವವೇನು..?

Spiritual: ಮದುವೆ, ಮುಂಜಿ, ಗೃಹಪ್ರವೇಶ ಇತ್ಯಾದಿ ಕಾರ್ಯಕ್ರಮದಲ್ಲಿ ಅಕ್ಷತೆ ಕಾಳನ್ನುಬಳಸುತ್ತೇವೆ. ಹೀಗೆ ಅಕ್ಷತೆ ಮಾಡುವಾಗ, ಅದರಲ್ಲಿ ಅಕ್ಕಿ ಮತ್ತು ಕುಂಕುಮ ಬಳಸಲಾಗುತ್ತದೆ. ಹಾಗಾದ್ರೆ ಹಿಂದೂಗಳಲ್ಲಿ ಅಕ್ಷತೆಯ...
- Advertisement -spot_img