Tuesday, October 14, 2025

bjp karrnataka

ಸಂಘ ಪ್ರಚಾರಕ ಸ್ಥಾನದಿಂದ ರಾಜ್ಯಾಧ್ಯಕ್ಷ ಪಟ್ಟದ ವರೆಗೆ : ನಳಿನ್ ಹಾದಿ

ಸಂಘ ಪ್ರಚಾರಕ ಹುದ್ದೆಯಿಂದ ರಾಜ್ಯಾಧ್ಯಕ್ಷ ಪಟ್ಟದವರೆಗೆ..! ಕರ್ನಾಟಕ ಟಿವಿ : ಅಚ್ಚರಿಯ ಬೆಳವಣೆಗೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಬಿಎಸ್ ವೈ ಅರವಿಂದ ಲಿಂಬಾವಳಿಯನ್ನ ನೇಮಕ ಮಾಡಲು ಉತ್ಸುಕರಾಗಿದ್ರು. ಆದ್ರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಳಗ್ಗೆಯಷ್ಟೆ ಸಂಪುಟ ವಿಸ್ತರಣೆಯಲ್ಲಿ ಬಿಎಸ್ ವೈಗೆ  ಶಾಕ್ ಕೊಟ್ಟಿದ್ರು ಸಂಜೆ...
- Advertisement -spot_img

Latest News

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...
- Advertisement -spot_img