Tuesday, June 30, 2026

bjp karrnataka

ಸಂಘ ಪ್ರಚಾರಕ ಸ್ಥಾನದಿಂದ ರಾಜ್ಯಾಧ್ಯಕ್ಷ ಪಟ್ಟದ ವರೆಗೆ : ನಳಿನ್ ಹಾದಿ

ಸಂಘ ಪ್ರಚಾರಕ ಹುದ್ದೆಯಿಂದ ರಾಜ್ಯಾಧ್ಯಕ್ಷ ಪಟ್ಟದವರೆಗೆ..! ಕರ್ನಾಟಕ ಟಿವಿ : ಅಚ್ಚರಿಯ ಬೆಳವಣೆಗೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಬಿಎಸ್ ವೈ ಅರವಿಂದ ಲಿಂಬಾವಳಿಯನ್ನ ನೇಮಕ ಮಾಡಲು ಉತ್ಸುಕರಾಗಿದ್ರು. ಆದ್ರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಳಗ್ಗೆಯಷ್ಟೆ ಸಂಪುಟ ವಿಸ್ತರಣೆಯಲ್ಲಿ ಬಿಎಸ್ ವೈಗೆ  ಶಾಕ್ ಕೊಟ್ಟಿದ್ರು ಸಂಜೆ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img