Friday, August 14, 2026

bjp karrnataka

ಸಂಘ ಪ್ರಚಾರಕ ಸ್ಥಾನದಿಂದ ರಾಜ್ಯಾಧ್ಯಕ್ಷ ಪಟ್ಟದ ವರೆಗೆ : ನಳಿನ್ ಹಾದಿ

ಸಂಘ ಪ್ರಚಾರಕ ಹುದ್ದೆಯಿಂದ ರಾಜ್ಯಾಧ್ಯಕ್ಷ ಪಟ್ಟದವರೆಗೆ..! ಕರ್ನಾಟಕ ಟಿವಿ : ಅಚ್ಚರಿಯ ಬೆಳವಣೆಗೆಯಲ್ಲಿ ದಕ್ಷಿಣ ಕನ್ನಡ ಸಂಸದ ನಳೀನ್ ಕುಮಾರ್ ಕಟೀಲ್ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಬಿಎಸ್ ವೈ ಅರವಿಂದ ಲಿಂಬಾವಳಿಯನ್ನ ನೇಮಕ ಮಾಡಲು ಉತ್ಸುಕರಾಗಿದ್ರು. ಆದ್ರೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಳಗ್ಗೆಯಷ್ಟೆ ಸಂಪುಟ ವಿಸ್ತರಣೆಯಲ್ಲಿ ಬಿಎಸ್ ವೈಗೆ  ಶಾಕ್ ಕೊಟ್ಟಿದ್ರು ಸಂಜೆ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img