ಕರ್ನಾಟಕ ಟಿವಿ : ಕೆ.ಆರ್ ಪುರಂ ಅಖಾಡಲ್ಲಿ ಯಾರ ಬಲ ಎಷ್ಟಿದೆ..? ಬಿಜೆಪಿಯ ಭೈರತಿ ಬಸವರಾಜು ಪ್ಲಸ್ ಪಾಯಿಂಟ್ ಏನು..? ಮೈನಸ್ ಪಾಯಿಂಟ್ ಏನು…? ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಗೆಲುವು ಸಾಧ್ಯಾನಾ..? ಕನಕಪುರದ ಬಂಡೆ, ಟಗರು ಸಿದ್ದರಾಮಯ್ಯ ಇಬ್ರು ಧೂಳೆಬ್ಬಿಸ್ತಾರಾ..? ಕುಮಾರಸ್ವಾಮಿ ಈ ಕ್ಷೇತ್ರದಲ್ಲಿ ಯಾರಿಗೆ ಒಳಗೊಳಗೆ ಸಾಥ್ ಕೊಡ್ತಾರೆ..? ಇದೆಲ್ಲದರ ಕಂಪ್ಲೀಟ್ ಮಾಹಿತಿ...
Political News: ರಾಜ್ಯದ 230 ಸಮುದಾಯ ಆರೋಗ್ಯ ಕೇಂದ್ರಗಳಿಗೆ ಸಮಸ್ಯೆ ಉಂಟಾಗಿದ್ದು, ಅಲ್ಲಿದ್ದ ತಜ್ಞ ವೈದ್ಯರನ್ನ ಬೇರೆ ಆಸ್ಪತ್ರೆಗಳಿಗೆ ಶಿಫ್ಟ್ ಮಾಡುವ ಪರಿಸ್ಥಿತಿ ಬಂದಿದೆ. ಹೀಗಾಗಿ...