Saturday, June 6, 2026

bjp leaaders

Pradeep Shetter: ಬಿಜೆಪಿ ಬಗ್ಗೆ ಅಸಮಾಧಾನವಿಲ್ಲ, ಪಕ್ಷದ ನಿರ್ಧಾರದ ಬಗ್ಗೆ ದೊಡ್ಡವರು ಹೇಳ್ತಾರೆ; ಪ್ರದೀಪ್ ಶೆಟ್ಟರ್..!

ಹುಬ್ಬಳ್ಳಿ: ಕಳೆದ ವರ್ಷದಂತೆ ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಯಾಗಿದೆ. ವಿಜೃಂಭಣೆಯಿಂದ ಗಣೇಶ ಮೆರವಣಿಗೆ ಮಾಡಿದ್ದೇವೆ. ಈದ್ಗಾ ಗಣೇಶೋತ್ಸವ ಹೋರಾಟದಲ್ಲಿ ಭಾಗಿಯಾಗದಿರುವುದಕ್ಕೆ ಕಾರಣ ಕಾನ್ಫರೆನ್ಸ್ ಇದ್ದಿದ್ದರಿಂದ ನಾನು ಬೇರೆ ಊರಿಗೆ ಹೋಗಿದ್ದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ದರ್ಶನ ಪಡೆದ ಬಳಿಕ ಮಾಧ್ಯಮದ ಜೊತೆಗೆ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img