Saturday, September 5, 2026

bjp leaaders

Pradeep Shetter: ಬಿಜೆಪಿ ಬಗ್ಗೆ ಅಸಮಾಧಾನವಿಲ್ಲ, ಪಕ್ಷದ ನಿರ್ಧಾರದ ಬಗ್ಗೆ ದೊಡ್ಡವರು ಹೇಳ್ತಾರೆ; ಪ್ರದೀಪ್ ಶೆಟ್ಟರ್..!

ಹುಬ್ಬಳ್ಳಿ: ಕಳೆದ ವರ್ಷದಂತೆ ಈ ವರ್ಷವೂ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಯಾಗಿದೆ. ವಿಜೃಂಭಣೆಯಿಂದ ಗಣೇಶ ಮೆರವಣಿಗೆ ಮಾಡಿದ್ದೇವೆ. ಈದ್ಗಾ ಗಣೇಶೋತ್ಸವ ಹೋರಾಟದಲ್ಲಿ ಭಾಗಿಯಾಗದಿರುವುದಕ್ಕೆ ಕಾರಣ ಕಾನ್ಫರೆನ್ಸ್ ಇದ್ದಿದ್ದರಿಂದ ನಾನು ಬೇರೆ ಊರಿಗೆ ಹೋಗಿದ್ದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು. ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶ ದರ್ಶನ ಪಡೆದ ಬಳಿಕ ಮಾಧ್ಯಮದ ಜೊತೆಗೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img