ದೇಶದ ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಮಿಶ್ರ ಫಲಿತಾಂಶ ಕಂಡುಬಂದಿದೆ. ತೆಲಂಗಾಣದ ಜುಬಿಲಿ ಹಿಲ್ಸ್ನಲ್ಲಿ ಕಾಂಗ್ರೆಸ್ ತೀವ್ರ ಮುನ್ನಡೆ ಸಾಧಿಸಿದೆ. ನವೀನ್ ಕುಮಾರ್ ಯಾದವ್ ಬಿಆರ್ಎಸ್ ಅಭ್ಯರ್ಥಿ ಸುನಿತಾ ಅವರಿಗಿಂತ 15,000ಕ್ಕೂ ಹೆಚ್ಚು ಮತಗಳಿಂದ ಮುಂದೆ ಇದ್ದಾರೆ. ಒಡಿಶಾದ ನುವಾಪಾದಲ್ಲಿ ಬಿಜೆಪಿ ಭರ್ಜರಿ ಮುನ್ನಡೆಯಲ್ಲಿದ್ದು, 28,000ಕ್ಕೂ ಹೆಚ್ಚು ಮತಗಳಿಂದ ಎದುರಾಳಿಗಳಿಗಿಂತ ಮುಂದೆ ಸಾಗುತ್ತಿದೆ.
ಜಮ್ಮು-ಕಾಶ್ಮೀರದ ನಗ್ರೋಟಾದಲ್ಲಿ...
ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ನಿಂದ ಅಂತರ ಕಾಯ್ದುಕೊಂಡು ಬಿಜೆಪಿ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆ, ತಿರುವನಂತಪುರಂ ಸಂಸದ ಶಶಿ ತರೂರ್ ಅವರನ್ನು ಮುಂಬರುವ ಚುನಾವಣೆಯಲ್ಲಿ...