ದೇಶದ ಏಳು ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲಿ ಮಿಶ್ರ ಫಲಿತಾಂಶ ಕಂಡುಬಂದಿದೆ. ತೆಲಂಗಾಣದ ಜುಬಿಲಿ ಹಿಲ್ಸ್ನಲ್ಲಿ ಕಾಂಗ್ರೆಸ್ ತೀವ್ರ ಮುನ್ನಡೆ ಸಾಧಿಸಿದೆ. ನವೀನ್ ಕುಮಾರ್ ಯಾದವ್ ಬಿಆರ್ಎಸ್ ಅಭ್ಯರ್ಥಿ ಸುನಿತಾ ಅವರಿಗಿಂತ 15,000ಕ್ಕೂ ಹೆಚ್ಚು ಮತಗಳಿಂದ ಮುಂದೆ ಇದ್ದಾರೆ. ಒಡಿಶಾದ ನುವಾಪಾದಲ್ಲಿ ಬಿಜೆಪಿ ಭರ್ಜರಿ ಮುನ್ನಡೆಯಲ್ಲಿದ್ದು, 28,000ಕ್ಕೂ ಹೆಚ್ಚು ಮತಗಳಿಂದ ಎದುರಾಳಿಗಳಿಗಿಂತ ಮುಂದೆ ಸಾಗುತ್ತಿದೆ.
ಜಮ್ಮು-ಕಾಶ್ಮೀರದ ನಗ್ರೋಟಾದಲ್ಲಿ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...