Thursday, March 12, 2026

bjp leader

ಮೂತ್ರ ಮಾಡಿದ ಬಿಜೆಪಿ ನಾಯಕ ಅರೆಸ್ಟ್..! ಎಲ್ಲಿ ಗೊತ್ತಾ?

ಮಧ್ಯಪ್ರದೇಶ್: ಕಳೆದ ಎರಡು ವಾರಗಳ ಹಿಂದೆ ಮಧ್ಯಪ್ರಧೇಶದ ಕುಬ್ರಿ ಗ್ರಾಮದಲ್ಲಿ ಬಿಜೆಪಿ ನಾಯಕನೊಬ್ಬ ಬೀದಿ ಪಕ್ಕದಲ್ಲಿ ಮಲಗಿರುವ  ಆದಿವಾಸಿ ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಎರಡು ದಿನಗಳ ಹಿಂದೆ  ನಮ್ಮ ಲೇಖನೆಯಲ್ಲಿ ಬರೆಯಲಾಗಿತ್ತು . ಈ ರೀತಿಯ ವ್ಯಕ್ತಿಗಳಿಗೆ ಸಮಾಜದಲ್ಲಿ ಜಾಗ ಕೊಡಬಾರದು ಎಂದು ಪೋಟೊ ನೋಡಿದ ಸಾಕಷ್ಟು ನೆಟ್ಟಿಗರು ಮೂತ್ರ...

ಮಲಗಿರುವವನ ಮೇಲೆ ಮೂತ್ರ ವಿಸರ್ಜನೆ..!

ಮಧ್ಯಪ್ರದೇಶದ :ಸಿದು ನಗರದಲ್ಲಿ ಬಿಜೆಪಿ ನಾಯಕನ ಹೀನ ಕೃತ್ಯ ಬೆಳಕಿಗೆ ಬಂದಿದೆ.ರಸ್ತೆಯ ಪಕ್ಕದ್ಲ್ಲಿ ಮಲಗಿರುವ ವ್ಯಕ್ತಿಯ ಮೇಲೆ  ಬಿಜೆಪಿ ನಾಯಕ ಪ್ರವೇಶ್ ಶುಕ್ಲ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇನ್ನು ಈ  ಪ್ರವೇಶ್ ಶುಕ್ಲಾ ಎನ್ನುವ ಬಿಜೆಪಿ ನಾಯಕ ಕುಡಿದ ಅಮಲಿನಲ್ಲಿ ಈ ರೀತ ಮಾಡಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾನಸಿಕ ವಿಕಲಚೇತನ ಮೇಲೆ...

ಧಮ್ಕಿ ಕೊಟ್ಟವನಿಗೆ ನನ್ನ ಮೌಲ್ಯ ಗೊತ್ತಿಲ್ಲ: ಯಶ್ ಪಾಲ್ ಎ.ಸುವರ್ಣ!

https://www.youtube.com/watch?v=YgPjdTrMRJ0 ಉಡುಪಿ: ಹಿಂದುತ್ವದ ವಿಚಾರದಲ್ಲಿ ಕೆಲಸ ಮಾಡುವಾಗ ಬೆದರಿಕೆಗಳು ಸಾಮಾನ್ಯ. ಧಮ್ಕಿ ಕೊಟ್ಟವನಿಗೆ ನನ್ನ ವ್ಯಾಲ್ಯೂ ಎಷ್ಟು ಎಂತ ಗೊತ್ತಿಲ್ಲ. ಧಮ್ಕಿ ಬಂತು ಅಂತ ನನ್ನ ಕೆಲಸದ ಶೈಲಿ, ರಾಷ್ಟ್ರೀಯತೆ, ಹಿಂದುತ್ವದ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಬಿಜೆಪಿ ಮುಖಂಡ ಯಶ್ ಪಾಲ್ ಎ.ಸುವರ್ಣ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಬಂದಿರುವ ಬೆದರಿಕೆಯ ವಿಚಾರವಾಗಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img