Thursday, July 30, 2026

BJP Leader A.Manju

‘ರೇವಣ್ಣನ ನಿಂಬೆಹಣ್ಣು ಸರ್ಕಾರ ಉಳಿಸಲಿಲ್ಲ’- ಬಿಜೆಪಿ ಮುಖಂಡ ಎ.ಮಂಜು

ಮೈಸೂರು: ಎಚ್.ಡಿ ರೇವಣ್ಣ ಸರ್ಕಾರ ಉಳಿಸೋದಕ್ಕೆ ಬರಿಗಾಲಲ್ಲಿ ನಡೆದ್ರೂ, ನಿಂಬೆಹಣ್ಣು ಇಟ್ಟುಕೊಂಡು ಓಡಾಡಿದ್ರೂ ಸರ್ಕಾರ ಉಳಿಸೋಕೆ ಆಗಲಿಲ್ಲ ಅಂತ ಬಿಜೆಪಿ ಮುಖಂಡ ಎ.ಮಂಜು ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಎ.ಮಂಜು, ದೇವೇಗೌಡರ ಕುಟುಂಬಕ್ಕೆ ಸಂಖ್ಯೆ 9 ಆಗಿಬರೋದಿಲ್ಲ. ಇದನ್ನು ನಾನು ದೇವೇಗೌಡರಿಗೆ ಮೊದಲೇ ಹೇಳಿದ್ದೆ. ಇದಕ್ಕೆ 1999,2009ರಲ್ಲಿ ಸೋಲು ಕಂಡಿದ್ದು ಹಾಗೂ ಇದೀಗ 2019ರಲ್ಲೂ...
- Advertisement -spot_img

Latest News

ಸುಳ್ಳು ವಿಜೃಂಭಿಸಬಹುದು, ಆದರೆ ಸತ್ಯವನ್ನು ಅಳಿಸಲು ಸಾಧ್ಯವಿಲ್ಲ: ಬಿಜೆಪಿ ವಿರುದ್ಧ ಗೃಹಸಚಿವರ ವಾಗ್ದಾಳಿ

Political News: ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರು ನಿಧನರಾದ 2 ವರ್ಷದ ಬಳಿಕ ಇದೀಗ ಕಲ್ಲಿದ್ದಲು ಹಂಚಿಕೆ ಪ್ರಕರಣದ ತೀರ್ಪು ಬಂದಿದ್ದು, ಮನಮೋಹನ್ ಸಿಂಗ್...
- Advertisement -spot_img