Friday, July 24, 2026

BJP leader Muniraju

ಇನ್ನೊಂದೇ ತಿಂಗಳಲ್ಲಿ ನಾನೇ ಬಾಗೇಪಲ್ಲಿ ಶಾಸಕ: BJP ನಾಯಕನ ಸ್ಫೋಟಕ ಹೇಳಿಕೆ!

ಬಾಗೇಪಲ್ಲಿ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸುವಂತೆ, ಬಿಜೆಪಿ ಪರಾಜಿತ ಅಭ್ಯರ್ಥಿ ಮತ್ತು ರಾಜ್ಯ ಕಾರ್ಯದರ್ಶಿ ಸಿ. ಮುನಿರಾಜು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೂ ಒಂದೇ ತಿಂಗಳಲ್ಲಿ ನಾನು ಬಾಗೇಪಲ್ಲಿ ಶಾಸಕನಾಗುತ್ತೇನೆ. ಈಗಿನ ಶಾಸಕ ಸುಬ್ಬಾರೆಡ್ಡಿ ಸಚಿವನಾಗುವ ಕನಸು ಕಾಣ್ತಿದ್ದಾರೆ ಆದರೆ ನಾನು ಶಾಸಕನಾಗುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ. ಮುನಿರಾಜು ಅವರು ಬಾಗೇಪಲ್ಲಿ ಶಾಸಕ S.N....
- Advertisement -spot_img

Latest News

ಬಿಜೆಪಿ ನಾಯಕರ ಮೇಲೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್ ಒಪ್ಪುವುದಿಲ್ಲ: Priyank Kharge

Political News: ಕಾಂಗ್ರೆಸ್ ಕಚೇರಿ ಮುತ್ತಿಗೆ ವೇಳೆ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಮೇಲೆ ಎಗ್ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಎಕ್ಸ್ ಖಾತೆಯಲ್ಲಿ...
- Advertisement -spot_img