Wednesday, August 26, 2026

BJP Leader Umabharati

ನನ್ನ ಭಾಷೆ ಸುಧಾರಿಸಿಕೊಳ್ತೀನಿ ಎಂದ ಬಿಜೆಪಿ ನಾಯಕಿ ಉಮಾಭಾರತಿ..!

www.karnatakatv.net: ಸರ್ಕಾರಿ ಅಧಿಕಾರಿಗಳು ನಮ್ಮಂಥಹವರ  ಚಪ್ಪಲಿಗಳನ್ನು ಎತ್ತುತ್ತಾರೆ ಅನ್ನೋ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ  ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ತಮ್ಮ ಭಾಷೆ ಸುಧಾರಿಸಿಕೊಳ್ಳೋದಾಗಿ ಹೇಳಿದ್ದಾರೆ. ಕಾಂಗ್ರೆಸ್ ಹಿರಿಯ ದಿಗ್ವಿಜಯ ಸಿಂಗ್ ಅವರಿಗೆ ಪತ್ರವೊಂದನ್ನು ಬರೆದಿದ್ದಾರೆ, ಅವರು ತಮ್ಮ ಭಾಷೆಯನ್ನು ಸುಧಾರಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಗೆ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img