Tuesday, April 15, 2025

bjp leaders

Kalaburagi; ಆಡಿಯೋ ರೆಕಾರ್ಡ್​ ಮಾಡಿ ನೇಣಿಗೆ ಶರಣಾದ ಬಿಜೆಪಿ ಮುಖಂಡ;

ಕಲಬುರಗಿ : ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಶಿರೊಳ್ಳಿ ಗ್ರಾಮದ ಬಿಜೆಪಿ ಮುಖಂಡ ಶಿವಕುಮಾರ್ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕುರಿತು ಕೇಂದ್ರ ಸಚಿವ ಭಗವಂತ ಖೂಬಾ ಸುದ್ದಿಗೋಷ್ಟಿ ನಡೆಸಿ ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಅನೇಕ ದೌರ್ಜನ್ಯಗಳು ನಡೆಯುತ್ತಿವೆ. ಧರ್ಮಕ್ಕಾಗಿ ಹೋರಾಟ ಮಾಡುವವರ ಹತ್ತಿಕ್ಕುವ ಕೆಲಸ‌ ಮಾಡ್ತಿದ್ದಾರೆ...

Bjp logo: ಜಗದೀಶ್ ಶೆಟ್ಟರ್ ಆರು ಬಾರಿ ಶಾಸಕರಾಗಿದ್ದೂ ಬಿಜೆಪಿ ಚಿಹ್ನೆಯಿಂದಲೇ.!!

ಹುಬ್ಬಳ್ಳಿ: ಬಿಜೆಪಿಯಲ್ಲಿ ಲಿಂಗಾಯತ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ ಎಂಬ ವಿಧಾನ ಪರಿಷತ್ ಬಿಜೆಪಿ ಸದಸ್ಯ ಪ್ರದೀಶ್ ಶೆಟ್ಟರ್ ಹೇಳಿಕೆಗೆ ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳ ಮಠ ಅಸಮಧಾನ ಹೊರಹಾಕಿದ್ದಾರೆ ಕರ್ನಾಟಕ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಹೈಕಮಾಂಡ್ ಕಸರತ್ತು ನಡೆಸುತ್ತಿದೆ. ಸಿಟಿ ರವಿ ಅವರನ್ನು ಆಯ್ಕೆ ಮಾಡಲು ಪ್ಲಾನ್ ಮಾಡಲಾಗಿದೆ ಎನ್ನಲಾಗುತ್ತಿದೆ. ಇದನ್ನೇ...

AAP: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕು ಹೊರತು ಕೇಂದ್ರಕ್ಕಲ್ಲ: ಮುಖ್ಯಮಂತ್ರಿ ಚಂದ್ರು

ಮಂಡ್ಯ: ಬಿಜೆಪಿ ಸಂಸದರು ರಾಜ್ಯದ ಜನರಿಗೆ ಗುಲಾಮರಾಗಿರಬೇಕೇ ಹೊರತು ಕೇಂದ್ರ ಸರ್ಕಾರಕ್ಕಲ್ಲ ಎಂದು ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಶನಿವಾರ ವಾಗ್ದಾಳಿ ನಡೆಸಿದರು. ಕರ್ನಾಟಕ ಮತ್ತು ತಮಿಳುನಾಡು ನಡುವಿನ ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ವಿರೋಧಿಸಿ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಎಎಪಿ ಮಂಡ್ಯದಲ್ಲಿ ಇಂದು ಪ್ರತಿಭಟನೆ...

Shetter :ಬಿಜೆಪಿ ಮುಳುಗುತ್ತಿರುವ ಹಡಗು; ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ..!

ಹುಬ್ಬಳ್ಳಿ: ಬಿಜೆಪಿ ಕುರಿತು ಶೆಟ್ಟರ್ ಅವರು ಬಿಜೆಪಿ ಪಕ್ಷ ಮುಳುಗುತ್ತಿರುವ ಹಡಗು ಬಿ.ಎಲ್ ಸಂತೋಷ್  ಅವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ ಅವರ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು‌ ಉಳಿಸಿಕೊಂಡು, ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಒಂದು ವೇಳೆ ಅವರ ಸಂಪರ್ಕದಲ್ಲಿ ಶಾಸಕರುಗಳು ಇದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ ಅಂತ ಮಾಜಿ ಸಿಎಂ...

Saleem ahamed; ಬಿಜೆಪಿಯವರು ರಸ್ತೆಯಲ್ಲಿ ನಿಂತರೂ ಮೋದಿ ಅವರನ್ನು ನೋಡಲೇ ಇಲ್ಲ..!

ರಾಜಕೀಯ ಸುದ್ದಿ:ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಎಲ್ಸಿ ಸಲೀಂ ಅಹ್ಮದ್ ಅವರು ಬಿಜೆಪಿ ವಿರುದ್ದ ಕಿಡಿಕಾರಿದರು. ನಾವು ಘೋಷಣೆ ಮಾಡಿರೋದನ್ನ ಅನುಷ್ಠಾನಕ್ಕೆ ತಂದಿದ್ದೇವೆ ಬಿಜೆಪಿ ಕಳೆದ 9 ವರ್ಷಗಳಿಂದ ಏನು ಮಾಡಿದೆ ಬಿಜೆಪಿ ಇಷ್ಟು ಬೇಗ ಘೋಷಣೆ ಅನುಷ್ಠಾನಕ್ಕೆ ತರ್ತಾರೆ ಅಂದುಕೊಂಡಿರಲಿಲ್ಲ ಇದು ಬಿಜೆಪಿಗೆ ಸಹಿಸೋಕೆ ಆಗ್ತಿಲ್ಲ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಕಳೆದರೂ ಬಿಜೆಪಿಯವರಿಗೆ...

Tweet viral: ಬಿಜೆಪಿಗರ ನಡೆಗೆ ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮೂಲಕ ವ್ಯಂಗ್ಯ..!

ಬೆಂಗಳೂರು: ಭಾರತೀಯರ ಕನಸಿನ ಕೂಸಾಗಿದ್ದ ಚಂದ್ರಯಾನ-3 ಯಶಸ್ವಿಯಾದ ಬೆನ್ನಲ್ಲೆ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆಗಳನ್ನು ತಿಳಿಸಲು ಪ್ರಧಾನಿ ಮೋದಿ ಬಂದ  ಸಂದರ್ಭದಲ್ಲಿ  ನಡೆಸಿದ ರ್ಯಾಲಿಯಲ್ಲಿ ಸಾಕಷ್ಟು ಜನ ಮೋದಿಯನ್ನು ವೀಕ್ಷಿಸಲು ಬಂದಿದ್ದರು. ಇದೇ ಸಂದರ್ಭದಲ್ಲಿ ಹಲವು ಬಿಜೆಪಿ ನಾಯಕರು ಬ್ಯಾರಿಕೆಡ್ ಒಳಗಿಂದಲೇ ಮೋದಿಯವರ ಗಮನ ಸೆಳೆಯಲು ಹರಸಾಹಸ ಪಟ್ಟರು ಬಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ ಕುಮಾರ್...

Kolara BJP Protest: ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ಮಾಡಿದ ಬಿಜೆಪಿ ನಾಯಕರು..!

ಕೋಲಾರ: ರಾಜ್ಯದಲ್ಲಿ ಹೊಸ ಸರ್ಕಾರ ಬಂದಾಗಿನಿಂದ ಪ್ರತಿದಿನ ಕೊಲೆ ಹಿಂಸಾಚಾರ ಅತ್ಯಾಚಾರಗಳು ಉಗ್ರಾಗಾಮಿಗಳ ಆಗಮನ ಎಲ್ಲವೂ ನಡೆಯುತ್ತಿರುವ  ಕಾರಣ ಕೋಲಾರದಲ್ಲಿ ಬಿಜೆಪಿ ನಾಯಕರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಹಿಂಸಾಚಾರಗಳು ದಿನದಿಂದ ದಿನಕ್ಕೆ ಮಿತಿಮೀರುತ್ತಿವೆ ಇದರ ಕುರಿತು ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಇವಕ್ಕೆಲ್ಲ ಸರ್ಕಾರ ಕುಮ್ಮಕ್ಕು ಕೊಡುತ್ತಿದೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ...

ಬಿಜೆಪಿ ಸೇರಿದ ಬಳಿಕ ಮೊದಲ ಸುದ್ದಿಗೋಷ್ಠಿ-ಎ.ಟಿ ರಾಮಸ್ವಾಮಿ

ಹಾಸನ: ಕಳೆದ ಕೆಲವು ದಿನಗಳ ಹಿಂದೆ ಜೆಡಿಎಸ್ ಪಕ್ಷಕ್ಕೆ ರಾಜಿನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿರುವ ಎ ಟಿ ರಾಮಸ್ವಾಮಿ ಬಿಜೆಪಿ ಸೇರಿದ ಬಳಿಕ ಮೊದಲ ಬಾರಿಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಟಿ ಮಾಡಿದರು ಇದೇ ಸಮಯದಲ್ಲಿ ಅವರಿಗೆ ಬಿಜೆಪಿ ಜಿಲ್ಲಾ ಕಮಿಟಿಯ  ಸದಸ್ಯರು ಹೂಗುಚ್ಚ ನೀಡಿ ರಾಮಸ್ವಾಮಿಯವರನ್ನು  ಸ್ವಾಗತ ಮಾಡಿಕೊಂಡರು ಬಳಿಕ ಮಾತನಾಡಿದ ರಾಮಸ್ವಾಮಿಯವರು ನಾನು ಬಹಳ...

38 ನಾಯಕರನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಗುರುತಿಸಿದ ಬಿಜೆಪಿ.!

https://www.youtube.com/watch?v=7aEnfEQLULk ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್‌ ಹೆಗ್ಡೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ನಾಯಕರೆಂದು ಬಿಜೆಪಿ ಗುರುತಿಸಿದೆ. ಮಾಜಿ ಸಂಸದೆ ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ ಮತ್ತು ಅನಂತ್ ಕುಮಾರ್ ಹೆಗ್ಡೆ ಸೇರಿದಂತೆ ತನ್ನ 38 ನಾಯಕರನ್ನು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವವರೆಂದು ಬಿಜೆಪಿ ಗುರುತಿಸಿದೆ ಎಂದು ದೈನಿಕ್ ಭಾಸ್ಕರ್‌ ವರದಿ ಮಾಡಿದ್ದಾರೆ....

BJP ಮುಖಂಡನ ವಿರುದ್ಧ FIR ದಾಖಲು.!

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ್ದ ಎನ್.ಆರ್.ರಮೇಶ್, ಮನೆಯ ಬಳಿಯೇ ವೇದಿಕೆ ನಿರ್ಮಿಸಿ, ಭರ್ಜರಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಮಾಸ್ಕ್, ದೈಹಿಕ ಅಂತರ ಮರೆತು ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೋವಿಡ್...
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img