Friday, March 14, 2025

bjp leaders protest

ತೈಲ ಬೆಲೆ ಏರಿಕೆ: ಕಾರ್‌ ಬಿಟ್ಟು ಸೈಕಲ್ ಏರಿದ ಬಿಜೆಪಿ ನಾಯಕರು

ಬೆಂಗಳೂರು: ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯ ಬಿಜೆಪಿ ನಾಯಕರು ಸೈಕಲ್ ಜಾಥಾ  ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಲ್ಲೇಶ್ವರಂನ ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಹಮ್ಮಿಕೊಳ್ಳಲಾಗಿತ್ತು.‌ ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳ ಮುಖಂಡರು ಈ ಜಾಥಾದಲ್ಲಿ ಭಾಗಿಯಾಗಿದ್ದರು. ಇಳಿಸಿ ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ...
- Advertisement -spot_img

Latest News

ಐಶ್ವರ್ಯಗೌಡ ಮೊಬೈಲ್ ಕರೆ ವಿವರ ನೀಡಿದ್ದ ಹೆಡ್‌ ಕಾನ್‌ಸ್ಟೇಬಲ್ ಸೇರಿ ಇಬ್ಬರ ಬಂಧನ

Political News: ಮಾಜಿ ಸಂಸದ ಡಿ.ಕೆ.ಸುರೇಶ್ ಹೆಸರು ಬಳಸಿಕೊಂಡು, ಜ್ಯುವೆಲ್ಲರಿ ಶಾಪ್- ಉದ್ಯಮಿಗಳಿಗೆ ವಂಚಿಸಿದ್ದ ಆರೋಪಿ ಐಶ್ವರ್ಯಗೌಡಗೆ, ಕೆಲ ವ್ಯಕ್ತಿಗಳ ಮೊಬೈಲ್ ಕರೆ ವಿವರ ನೀಡುತ್ತಿದ್ದ...
- Advertisement -spot_img