Wednesday, October 15, 2025

BJP leadership crisis

ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ – ಬಿ.ಎಲ್. ಸಂತೋಷ್ ವಾರ್ನಿಂಗ್!

ಕರ್ನಾಟಕ ಬಿಜೆಪಿ ಚಿಂತನಾ ಸಭೆಯ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ರಾಜ್ಯ ಬಿಜೆಪಿ ನಾಯಕರಿಗೆ ಕಠಿಣ ಸಂದೇಶ ನೀಡಿದ್ದಾರೆ. ಪಕ್ಷದ ಆಂತರಿಕ ಭೇದಭಾವ, ನಿರ್ಗತಿಕ ನಾಯಕತ್ವ ಮತ್ತು ಹೋರಾಟದ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಯಕರಿಗೆ ಶಿಸ್ತಿನ ಪಾಠ ನೀಡಿ, ಸಂಘಟನೆಯ ಶಕ್ತಿಯನ್ನು ಮರೆತಿದ್ದಾರೆಂದು ಪರೋಕ್ಷವಾಗಿ ಟೀಕೆ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img