Saturday, September 12, 2026

BJP leadership crisis

ಬಿಜೆಪಿಯಲ್ಲಿ ಒಗ್ಗಟ್ಟಿಲ್ಲ – ಬಿ.ಎಲ್. ಸಂತೋಷ್ ವಾರ್ನಿಂಗ್!

ಕರ್ನಾಟಕ ಬಿಜೆಪಿ ಚಿಂತನಾ ಸಭೆಯ ಸಮಾರೋಪ ಸಮಾರಂಭದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ರಾಜ್ಯ ಬಿಜೆಪಿ ನಾಯಕರಿಗೆ ಕಠಿಣ ಸಂದೇಶ ನೀಡಿದ್ದಾರೆ. ಪಕ್ಷದ ಆಂತರಿಕ ಭೇದಭಾವ, ನಿರ್ಗತಿಕ ನಾಯಕತ್ವ ಮತ್ತು ಹೋರಾಟದ ಕೊರತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಾಯಕರಿಗೆ ಶಿಸ್ತಿನ ಪಾಠ ನೀಡಿ, ಸಂಘಟನೆಯ ಶಕ್ತಿಯನ್ನು ಮರೆತಿದ್ದಾರೆಂದು ಪರೋಕ್ಷವಾಗಿ ಟೀಕೆ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img